ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

Date:

  • ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ ಮತ್ತು ಶಶಿಕುಮಾರ್ ಎಂಬುವವರಿಂದ ಹಲ್ಲೆ
  • ವಿಡಿಯೋ ಮಾಡುವ ವೇಳೆ, ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಲಾಗಿದೆ: ಎಎಪಿ ಆರೋಪ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದೆ. ಈ ಹಿನ್ನಲೆ, ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುವ ವೇಳೆ ಅವರ ಮೇಲೆ ಬಿಜೆಪಿ ಶಾಸಕ ರಘು ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಕೋವಿಡ್ ಸಮಯದಲ್ಲಿ ನಿಮ್ಮ ಪಕ್ಷದಿಂದ ಏನ್ ಮಾಡಿದ್ದೀರಿ. ನಮಗೆ ನಮ್ಮ ಶಾಸಕರೇ ಸಾಕು. ನೀವು ಇಲ್ಲಿಗೆ ಬರುವ ಅವಶ್ಯಕತೆ ಇಲ್ಲ ಎಂದು ಪ್ರಚಾರದ ವೇಳೆ ಬಿಜೆಪಿ ಶಾಸಕ ರಘು ಬೆಂಬಲಿಗರು ಬಂದು ಅಡ್ಡಿಪಡಿಸಿದ್ದಾರೆ. ವಿಡಿಯೋ ಮಾಡುವ ವೇಳೆ, ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಲಾಗಿದೆ ಎಂದು ಆಪ್ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇ 10ರಂದು ತಪ್ಪದೆ ಮತದಾನ ಮಾಡಲು ಐಟಿ-ಬಿಟಿ ಉದ್ಯೋಗಿಗಳಿಗೆ ಸಂಬಳ ಸಹಿತ ರಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಆಮ್ ಆದ್ಮಿ ಪಕ್ಷದ ಸರ್ ಸಿವಿ ರಾಮನ್ ನಗರ ಅಭ್ಯರ್ಥಿ ಮೋಹನ್ ದಾಸರಿ ಪ್ರತಿಕ್ರಿಯಿಸಿದ್ದು, “ಸಿವಿ ರಾಮನ್ ನಗರದ ಸುದ್ದಗುಂಟೆಪಾಳ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ ಮತ್ತು ಶಶಿಕುಮಾರ್ ಎನ್ನುವವರು ನಮ್ಮ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಮೋಹನ್ ಮತ್ತು ನಾಗರಾಜ್ ಸಂಗಡಿಗರು ಬಿಜೆಪಿಗೆ ಸೇರಿದವರಾಗಿದ್ದು, ಪ್ರಚಾರ ಆರಂಭಕ್ಕೂ ಮೊದಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಹಾಗೆ ನಮ್ಮ ಕಾರ್ಯಕರ್ತರು ವಿಡಿಯೋ ತೆಗೆಯಲು ಹೋದಾಗ ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಿದ್ದಾರೆ ಎಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...