ಬೆಂಗಳೂರು | ಸ್ವಚ್ಛಗೊಳಿಸುವಾಗ ಮ್ಯಾನ್‌ಹೋಲ್‌ಗೆ ಬಿದ್ದ ಸ್ವಚ್ಛತಾ ಸಿಬ್ಬಂದಿ; ಬೆನ್ನು ಮೂಳೆ ಮುರಿತ

Date:

  • ಕಸ ತೆರವು ಮಾಡುವ ವೇಳೆ 20 ಅಡಿ ಆಳದ ಮೋರಿಗೆ ಬಿದ್ದ ರತ್ನಮ್ಮ
  • ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುವ ವೇಳೆ ಮ್ಯಾನ್‌ಹೋಲ್‌ಗೆ ಬಿದ್ದು ಬೆನ್ನು ಮೂಳೆ ಮುರಿದಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ನಂದಿನಿ ಲೇಔಟ್‌ನ ಶ್ರೀಕಂಠ ನಗರದಲ್ಲಿ ಈ ಘಟನೆ ನಡೆದಿದೆ. ರತ್ನಮ್ಮ ಗಾಯಗೊಂಡವರು. ಮೇ 27ರಂದು ಸಿಬ್ಬಂದಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರು. ಈ ವೇಳೆ, ರಾಜಕಾಲುವೆ ಮೋರಿ ಮೇಲೆ ಹಾಕಿದ್ದ ಕಸವನ್ನು ತೆರವುಗೊಳಿಸುವ ವೇಳೆ ಈ ಘಟನೆ ನಡೆದಿದೆ.

ಕಸವಿರುವ ಕೆಳಗೆ ಮ್ಯಾನ್‌ಹೋಲ್‌ ಇರುವ ಬಗ್ಗೆ ತಿಳಿಯದ ರತ್ನಮ್ಮ ಕಸ ತೆರವು ಮಾಡುವ ವೇಳೆ ಅರಿವಿಲ್ಲದೆ 20 ಅಡಿ ಆಳದ ಮೋರಿಗೆ ಬಿದ್ದಿದ್ದಾರೆ. ಈ ವೇಳೆ, ಜತೆಗಿದ್ದ ಮತ್ತೋರ್ವ ಸಿಬ್ಬಂದಿ ಸ್ಥಳೀಯರನ್ನು ಕರೆದಿದ್ದಾರೆ. ಸ್ಥಳೀಯರು ನೀಡಿದ ಏಣಿ ಮೂಲಕ ರತ್ನಮ್ಮ ಅವರನ್ನು ರಕ್ಷಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರತ್ನಮ್ಮ ಅವರಿಗೆ ಸದ್ಯ ಬೆನ್ನು ಮೂಳೆ ಮುರಿದಿದ್ದು, ನಗರದ ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾದಕ ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನಿಂದಲೇ ಡ್ರಗ್ಸ್‌ ಮಾರಾಟ!

ನೀರು ಸರಾಗವಾಗಿ ಹರಿದು ಹೋಗಲು ಕಳೆದ 7 ವರ್ಷಗಳ ಹಿಂದೆ ದೊಡ್ಡ ರಾಜಕಾಲುವೆ ಮೋರಿ ನಿರ್ಮಾಣ ಮಾಡಲಾಗಿತ್ತು. ಮೋರಿಯನ್ನು ನಿರ್ಮಾಣ ಮಾಡಿ ಅದನ್ನು ಮುಚ್ಚದೇ ಹಾಗೆಯೇ ಬಿಟ್ಟಿದ್ದರು. ಈ ಮೋರಿಯ ಸುತ್ತಮುತ್ತ ಸಾಕಷ್ಟು ಮನೆಗಳಿದ್ದು, ಮಕ್ಕಳು ಬಿದ್ದಿದ್ದರೆ ಏನು ಗತಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...