ಬೆಂಗಳೂರು | ಎರಡಂತಸ್ತಿನ ಕಟ್ಟಡ ಜತೆಗೆ ಧರೆಗುರುಳಿದ ಮೊಬೈಲ್ ಟವರ್

Date:

ಜೆಸಿಬಿ ಮೂಲಕ ಹಳೆ ಕಟ್ಟಡ ತೆರುವು ಮಾಡುತ್ತಿದ್ದ ವೇಳೆ ಪಕ್ಕದ ಕಟ್ಟಡದ ಮೇಲಿದ್ದ ಮೊಬೈಲ್ ಟವರ್‌ ಧರೆಗುರುಳಿದ್ದು, 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿನಗರದಲ್ಲಿ ನಡೆದಿದೆ. ಎರಡು ಅಂತಸ್ತಿನ ಕಟ್ಟಡದ ಮೇಲೆ ಈ ಮೊಬೈಲ್ ಟವರ್ ನಿಲ್ಲಿಸಲಾಗಿದೆ. ಈ ಎರಡು ಅಂತಸ್ತಿನ ಕಟ್ಟಡದಲ್ಲಿ 11 ಜನ ವಾಸ ಮಾಡುತ್ತಿದ್ದರು.  ಈ ಕಟ್ಟಡದ ಪಕ್ಕದಲ್ಲಿದ್ದ ಮತ್ತೊಂದು ಕಟ್ಟಡವನ್ನು ಜೆಸಿಬಿ ಮೂಲಕ ತೆರವು ಮಾಡಿ ಸೈಟ್‌ ಸ್ವಚ್ಛಗೊಳಿಸಲಾಗುತ್ತಿತ್ತು.

ಈ ವೇಳೆ, ಏಕಾಏಕಿ ಕಟ್ಟಡದ ಸಮೇತ ಮೊಬೈಲ್ ಟವರ್ ನೆಲಕ್ಕೊರಗಿದೆ. ಟವರ್‌ ಬೀಳುವುದಕ್ಕೂ ಮುಂಚೆ ಮನೆಯೊಳಗಿದ್ದ ಎಲ್ಲರನ್ನೂ ಹೊರಗೆ ಕರೆತರಲಾಗಿತ್ತು. ಹೀಗಾಗಿ, 11 ಮಂದಿಯ ಪ್ರಾಣ ಉಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಬೈಲ್‌ ಟವರ್‌ ಬಿದ್ದಿದ್ದರಿಂದ ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಯ ಮೇಲೆ ಟವರ್ ಬಿದ್ದು ಹಾಳಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಎರಡು ದಿನ ‘ನಮ್ಮ ರಸ್ತೆ’ ಪ್ರದರ್ಶನ ಮತ್ತು ಕಾರ್ಯಾಗಾರ ಆಯೋಜನೆ

ಈ ಬಗ್ಗೆ ದಾಸರಹಳ್ಳಿ ವಲಯ ಇಂಜಿನಿಯರ್‌ಗಳು ಹಾಗೂ ಬಿಬಿಎಂಪಿಯಿಂದ ನಂದಿನಿ ಲೇಔಟ್‌ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಸೈಟ್ ಕ್ಲೀನ್ ಮಾಡುವಾಗ ಜೆಸಿಬಿಯಿಂದ ಮೊಬೈಲ್ ಟವರ್ ಬಿದ್ದಿದ್ದು, ಸೈಟ್ ಮಾಲೀಕ ಹರೀಶ್ ವಿರುದ್ಧ ಸೂಕ್ತ  ಕ್ರಮ ಕೈಗೊಳ್ಳುವಂತೆ ದೂರು ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...