ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ

Date:

ಕ್ರಿಕೆಟ್‌ ಇತಿಹಾಸದಲ್ಲಿ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ಅವರು ಇನ್ನುಮುಂದೆ ಬೆಂಗಳೂರಿನಲ್ಲೊಂದು ಉದ್ಯಮ ಆರಂಭಿಸಲಿದ್ದಾರೆ. ಹೌದು, ಆಧುನಿಕ ಗರಡಿ ಮನೆ ತಗ್ಡಾ ರಹೋ ಫಿಟ್ನೆಸ್‌ ಸ್ಟಾರ್ಟಪ್‌ಗೆ ಅವರು ಹೂಡಿಕೆ ಮಾಡಿದ್ದಾರೆ. ಆದರೆ, ಸ್ಟಾರ್ಟಪ್ ಮಾಲೀಕರು ಧೋನಿ ಮಾಡಿದ ಹೂಡಿಕೆಯ ಮೊತ್ತ ಅಥವಾ ಖರೀದಿಸಿದ ಷೇರುಗಳ ಸಂಖ್ಯೆಯ ಮಾಹಿತಿಯನ್ನು ಎಲ್ಲಿಯೂ ಬಹಿರಂಗಪಡಿಸಿಲ್ಲ.

ತಗ್ಡಾ ರಹೋ ವ್ಯಾಯಾಮ ಶಾಲೆಯು ಸಾಂಪ್ರದಾಯಿಕ ಶೈಲಿಯ ವ್ಯಾಯಾಮ ಪದ್ದತಿಗೆ ಆಧುನಿಕ ಸ್ಪರ್ಶ ನೀಡುವ ಕಂಪನಿಯಾಗಿದೆ. ಸಾಂಪ್ರದಾಯಿಕ ಗರಡಿ ಮನೆಗಳಲ್ಲಿರುವ ವ್ಯಾಯಾಮ ಸಲಕರಣೆಗಳನ್ನು ಬಳಸಿ ಫಿಟ್ನೆಸ್ ಕಲ್ಪಿಸಲಾಗುತ್ತದೆ. ಮನೀಶ್ ಮಲ್ಹೋತ್ರಾ ಅವರು ಸಂಸ್ಥಾಪಿಸಿದ ಈ ಫಿಟ್ನೆಸ್ ಸ್ಟಾರ್ಟಪ್​ನ ಮುಖ್ಯ ಕಚೇರಿ ಬೆಂಗಳೂರಿನಲ್ಲಿದೆ.

ಈ ತರಬೇತಿ ಕೇಂದ್ರಗಳನ್ನು ‘ಡಗ್‌ ಔಟ್’ ಎಂದು ಕರೆಯಲಾಗುತ್ತದೆ. ಈಗಾಗಲೇ, ಬೆಂಗಳೂರಿನ ಅಲಸೂರಿನ ಎಸ್​ಯುಎಫ್​ಸಿ ಗ್ರೌಂಡ್ಸ್ ಹಾಗೂ ಹೆಚ್​ಎಸ್​ಆರ್ ಲೇಔಟ್​ನಲ್ಲಿ ಡಗ್ ಔಟ್​ಗಳಿವೆ. ಈ ಸೆಂಟರ್‌ಗಳಲ್ಲಿ ಹಲವು ಜನ ಟ್ರೆನಿಂಗ್ ಪಡೆಯುತ್ತಿದ್ದಾರೆ. ಈ ಡಗ್‌ ಔಟ್‌ಗಳು ಬೆಳಗ್ಗೆ 6:30-10 ಹಾಗೂ ಸಂಜೆ 5ರಿಂದ 9ರವರೆಗೂ ತೆರೆದಿರುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿದ ಮಹಿಳೆ

ಸಾಂಪ್ರದಾಯಿಕ ಗರಡಿ ಮನೆಗಳಲ್ಲಿರುವ ವ್ಯಾಯಾಮ ಸಲಕರಣೆಗಳನ್ನು ಬಳಸಿ ಫಿಟ್ನೆಸ್‌ ತರಬೇತಿ ಕೊಡಲಾಗುತ್ತದೆ. ಸಾಂಪ್ರದಾಯಿಕ ಉಪಕರಣದ ಜೊತೆಗೆ ಆಧುನಿಕ ತಂತ್ರವನ್ನು ಕಲಿಸಿಕೊಡಲಾಗುತ್ತದೆ.

ಈ ಬಗ್ಗೆ ಮಾತನಾಡಿರುವ ಮಹೇಂದ್ರ ಸಿಂಗ್‌ ಧೋನಿ, “ತಗ್ಡಾ ರಹೋ ತುಂಬಾ ಕುತೂಹಲಕಾರಿ ಎಂದೆನಿಸುತ್ತಿದೆ. ಈ ತಗ್ದಾ ಜನರು ಮರೆತು ಹೋಗಿರುವ ದೈಹಿಕ ಕಸರತ್ತನ್ನು ಮರಳಿ ತರುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...