ಬೆಂಗಳೂರು | ಡಾ. ಎಚ್‌ ಗಿರಿಜಮ್ಮ ಪ್ರಶಸ್ತಿ ಪ್ರಕಟ

Date:

2022ನೇ ಸಾಲಿನ ‘ಡಾ. ಎಚ್. ಗಿರಿಜಮ್ಮ ಪ್ರಶಸ್ತಿ’ಗೆ ಡಾ. ಕೆ.ಸುಶೀಲಾ ಅವರ ‘ವೈದ್ಯೆಯೊಬ್ಬರ ನೆನಪಿನಂಗಳದಿಂದ’ ಹಾಗೂ ಡಾ. ಪ್ರೇಮಲತಾ ಬಿ. ಅವರ ‘ಐದು ಬೆರಳುಗಳು’ ಕಥಾಸಂಕಲನ ಆಯ್ಕೆಯಾಗಿವೆ.

ಡಾ. ಗಿರಿಜಮ್ಮ ಪ್ರಶಸ್ತಿಗೆ 2022ರಲ್ಲಿ ಪ್ರಕಟವಾದ ವೈದ್ಯ ಸಾಹಿತ್ಯ ಮತ್ತು ವೈದ್ಯೇತರ ಸಾಹಿತ್ಯ ವಿಭಾಗದಿಂದ ಕೃತಿಗಳನ್ನು ವೈದ್ಯಲೇಖಕಿಯರಿಂದ ಆಹ್ವಾನಿಸಲಾಗಿತ್ತು.

ಈ ಪ್ರಯುಕ್ತ ರಾಜ್ಯಾದ್ಯಂತ ಸಾಕಷ್ಟು ಕೃತಿಗಳು ಬಂದಿದ್ದು ಅಂತಿಮವಾಗಿ ವೈದ್ಯ ಸಾಹಿತ್ಯದಿಂದ ಡಾ.ಕೆ.ಸುಶೀಲಾ ಅವರ ‘ವ್ಯದ್ಯೆಯೊಬ್ಬರ ನೆನಪಿನಂಗಳದಿಂದ’ ಹಾಗೂ ವೈದ್ಯೇತರ ಸಾಹಿತ್ಯ ವಿಭಾಗದಿಂದ ಡಾ. ಪ್ರೇಮಲತಾ ಬಿ ಅವರ ‘ಐದು ಬೆರಳುಗಳು’ ಕಥಾ ಸಂಕಲನ ಕೃತಿಗಳು ಆಯ್ಕೆಯಾಗಿವೆ. 25,000ರೂ. ನಗದು ಮತ್ತು ಸ್ಮರಣ ಫಲಕಗಳನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯ್ಕೆ ಸಮಿತಿಯಲ್ಲಿ ಹಿರಿಯ ಮನೋವೈದ್ಯರಾದ ಡಾ. ಸಿ.ಆರ್. ಚಂದ್ರಶೇಖರ್ ಮತ್ತು ವೈದ್ಯರಾದ ಡಾ. ಆರ್.ಕೆ.ಸರೋಜ, ಡಾ. ನಾ.ಸೋಮೇಶ್ವರ ಹಾಗೂ ಹಿರಿಯ ಕವಯಿತ್ರಿ ಡಾ. ಎಚ್.ಎಲ್.ಪುಷ್ಪ ಇದ್ದು ತೀರ್ಪುಗಾರರಾಗಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 9, ಶನಿವಾರ ಸಂಜೆ 05:00ಗಂಟೆಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯಲಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಚಂದ್ರಶೇಖರ್ ಕಂಬಾರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...