ಬೆಂಗಳೂರು | ದೇವಾಲಯಗಳಲ್ಲಿ ಜ.10 ರಿಂದ ವಸ್ತ್ರಸಂಹಿತೆ ಜಾರಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ದೇವಾಲಯಗಳಲ್ಲಿ ಇನ್ನುಮುಂದೆ ಅರೆಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಜನವರಿ 10 ರಿಂದ ಈ ವಸ್ತ್ರಸಂಹಿತೆ ಜಾರಿಯಾಗಲಿದೆ ಎಂದು ಕರ್ನಾಟಕ ದೇವಸ್ಥಾನ ಮಹಾಸಂಘ ಹೇಳಿದೆ.

ಈ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಜನವರಿ 10 ರಿಂದ ಅಭಿಯಾನ ನಡೆಸಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್‌ ಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಇನ್ನುಮುಂದೆ ಬೆಂಗಳೂರಿನಲ್ಲಿರುವ ದೇವಸ್ಥಾನಗಳಿಗೆ ತೆರಳುವವರು ಭಾರತೀಯ ಉಡುಪು ಧರಿಸಿ ಬಂದರೆ ಮಾತ್ರ ಅವಕಾಶ ನೀಡಲಾಗುತ್ತದೆ. ಅರೆಬಟ್ಟೆ ಧರಿಸಿದವರಿಗೆ ದೇವಸ್ಥಾನಗಳಿಗೆ ಪ್ರವೇಶವಿಲ್ಲವೆಂದು ದೇವಾಲಯಗಳ ಮುಂದೆ ಬೋರ್ಡ್‌ ನೇತುಹಾಕಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆಯೇ ಈ ನೀತಿ ಜಾರಿ ತರುವಂತೆ ಕರ್ನಾಟಕ ದೇವಸ್ಥಾನ, ಮಠ ಹಾಗೂ ಧಾರ್ಮಿಕ ಸಂಸ್ಥೆಗಳ ಮಹಾಸಂಘ ಒತ್ತಾಯಿಸಿದ್ದವು. ಈ ಹಿನ್ನೆಲೆ, ಕಳೆದ ತಿಂಗಳು ನಡೆಸಿದ ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮತ್ತೆ ಜೈಲು ಸೇರಿದ ಕರವೇ ಅಧ್ಯಕ್ಷ

ಪುರುಷರು ಚಡ್ಡಿ, ಬರ್ಮುಡಾ, ಹರಿದ ಜೀನ್ಸ್​, ಎದೆ ಕಾಣುವ ಟಿಶರ್ಟ್​ ಧರಿಸಿಕೊಂಡು ದೇವಾಲಯಕ್ಕೆ ಬರುವಹಾಗಿಲ್ಲ. ಇನ್ನು ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...