ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ – ಮಾದವಾರ ಬಿಎಂಟಿಸಿ ಬಸ್‌ ಸೇವೆ ಆರಂಭ

Date:

ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್‌ ರಸ್ತೆಯ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸೇವೆ ಆರಂಭವಾಗಿದೆ.

ಮಾದವಾರ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಬೆಳಗ್ಗೆ 6:40 ರಿಂದ ರಾತ್ರಿ 8 ಗಂಟೆವರೆಗೆ ಬಿಎಂಟಿಸಿ ಬಸ್‌ ಸೇವೆ ಇರಲಿದೆ. ನವೆಂಬರ್‌ 20 ರಿಂದ ಈ ಬಸ್‌ ಸೌಲಭ್ಯ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇರೆ ಊರಿನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರು ಮೆಜೆಸ್ಟಿಕ್‌ಗೆ ತಲುಪಿ ನಂತರ ಅಲ್ಲಿಂದ ಎಲೆಕ್ಟ್ರಾನಿಕ್ ಬಸ್ ಹಿಡಿದು ಪ್ರಯಾಣ ಬೆಳೆಸಬೇಕಿತ್ತು. ಇದಕ್ಕೆ ಬರೋಬ್ಬರಿ 2 ಗಂಟೆ ಸಮಯ ಹಿಡಿಯುತ್ತಿತ್ತು. ಬಿಎಂಟಿಸಿ ಬಸ್​ ಇಲ್ಲದ ಕಾರಣ ಪ್ರಯಾಣಿಕರು ಟೆಂಪೋ, ಆಟೋ, ಲಾರಿಗಳಲ್ಲಿ ಸಂಚಾರ ಮಾಡುತ್ತಿದ್ದರು. ಈ ಮಾರ್ಗಕ್ಕೆ ಬಸ್ ಒದಗಿಸುವಂತೆ ಪ್ರಯಾಣಿಕರು ಹಲವಾರು ಬಾರಿ ಮನವಿ ಮಾಡಿದ್ದರು. ಇದೀಗ, ಬಿಎಂಟಿಸಿಯಿಂದ ಮಾದವಾರ – ಎಲೆಕ್ಟ್ರಾನಿಕ್‌ ಸಿಟಿಗೆ ನೇರ ಬಸ್‌ ಸೇವೆ ಆರಂಭವಾಗಿದೆ. ಈ ಬಸ್‌ ನೈಸ್‌ ರಸ್ತೆಯ ಮೂಲಕ ನಗರದ ಹೊರವಲಯದಲ್ಲಿಯೇ ಸಂಚರಿಸಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್​ ಸ್ಫೋಟಗೊಂಡು ಐವರಿಗೆ ಗಾಯ

ಇನ್ನು ತುಮಕೂರು ಮತ್ತು ಹಾಸನ ಕಡೆಯಿಂದ ಆಗಮಿಸುವ ಪ್ರಯಾಣಿಕರು ಮೆಜೆಸ್ಟಿಕ್‌ಗೆ ಬರುವ ತೊಂದರೆ ಇಲ್ಲದೆ, ನೇರವಾಗಿ ಮಾದವಾರದಿಂದಲೇ ಎಲೆಕ್ಟ್ರಾನಿಕ್ ಸಿಟಿ ತಲುಪಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...