ಜನಸಂಖ್ಯೆಗೆ ತಕ್ಕಂತೆ ಬೆಂಗಳೂರಿನಲ್ಲಿ ಶೌಚಾಲಯಗಳಿಲ್ಲ: ಹೈಕೋರ್ಟ್‌

Date:

  • ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲ
  • ಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸುವುದು ಸರ್ಕಾರದ ಕರ್ತವ್ಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಶೌಚಾಲಯಗಳಿಲ್ಲ. ಇವುಗಳ ನಿರ್ವಹಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಫಲವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ಬೆಂಗಳೂರಿನಲ್ಲಿರುವ ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಲೆಟ್ಜ್ ಕಿಟ್ ಫೌಂಡೇಶನ್ ಸಂಸ್ಥೆ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು.

ಮಂಗಳವಾರ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ. ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಅರ್ಜಿ ವಿಚಾರಣೆ ನಡೆಸಿದೆ. ಅರ್ಜಿ ಸಂಬಂಧ ಸರ್ಕಾರ ತನ್ನ ಯಾವುದೇ ನಿಲುವು ತಿಳಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿರುವ ಶೌಚಾಲಯಗಳು ದುಸ್ಥಿತಿಯಲ್ಲಿವೆ. ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲ. ಮಹಿಳಾ ಶೌಚಾಲಯಗಳಲ್ಲಿನ ಕಿಟಕಿಗಳು ಕಿತ್ತು ಹೋಗಿವೆ. ಶೌಚಾಲಯಗಳು ನೈರ್ಮಲ್ಯದಿಂದ ಕೂಡಿವೆ” ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಪಾವತಿಯಾಗದ ಬಾಕಿ | ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಗುತ್ತಿಗೆದಾರರ ಸಂಘ

“ಸರ್ಕಾರ ಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸಬೇಕು. ಇದು ಸರ್ಕಾರದ ಕರ್ತವ್ಯ. ಈ ಹೊಣೆಯಿಂದ ಸರ್ಕಾರ ಹಿಂದೆ ಸರಿಯಬಾರದು” ಎಂದು ಹೇಳಿದೆ.

ಇನ್ನು 3 ವಾರಗಳಲ್ಲಿ ಸಾರ್ವಜನಿಕರಿಗೆ ಶೌಚಾಲಯ ಒದಗಿಸುವ ವ್ಯವಸ್ಥೆ ಕುರಿತು ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...