ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ ಡ್ರೈ ಫ್ರೂಟ್ಸ್​​ ಅಂಗಡಿ, ಮಾಲೀಕರ ಮನೆ ಮೇಲೆ ಐಟಿ ದಾಳಿ

Date:

ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಐಟಿ ದಾಳಿ ನಡೆಯುತ್ತಿದೆ. ಇದೀಗ, ತೆರಿಗೆ ವಂಚನೆ ಹಿನ್ನೆಲೆ ಡ್ರೈ ಫ್ರೂಟ್ಸ್‌ ಅಂಗಡಿ, ಮಾಲೀಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದೆ.

ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರೈ ಫ್ರೂಟ್ಸ್ ಅಂಗಡಿ ಮತ್ತು ಮಾಲೀಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ ಸ್ಟೋರ್‌ಗಳ ಮೇಲೆ ಐಟಿ ದಾಳಿ ನಡೆಸಿದ್ದು, ಒಟ್ಟು ನಗರದ ಎರಡು ಕಡೆ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಹಾಗೂ ಬಿವಿಕೆ ಅಯ್ಯಂಗಾರ್ ರಸ್ತೆ ಬಳಿ ಐಟಿ ದಾಳಿ ನಡೆದಿದೆ. ಪಿಎಸ್ ಆಗ್ರೋ ಫುಡ್ ಎಲ್‌ಎಲ್‌ಪಿ ಕಾರ್ಖಾನೆ ಹಾಗೂ ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಾರ್ಸೆಲ್ ಸಾಗಾಟ ಸೌಲಭ್ಯ ಜಾರಿಗೆ ತಂದ ಕೆಎಸ್‌ಆರ್‌ಟಿಸಿ; 20 ಟ್ರಕ್‌ಗಳ ಖರೀದಿ

ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ದಾಳಿ ನಡೆಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...