ಬೆಂಗಳೂರು | ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ನೋಡಿ!

Date:

  • ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ
  • ಜೂನ 6 ರಂದು ಬೆಳಿಗ್ಗೆ 10 ರಿಂದ 5ಗಂಟೆಯವರೆಗೆ ವಿದ್ಯುತ್ ಕೊರತೆ

ಬ್ಯಾಡರಹಳ್ಳಿ ಹಾಗೂ ಶ್ರೀಗಂಧದ ಕಾವಲು ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ ಜಯನಗರ ಸೇರಿದಂತೆ ನಗರದ ಕೆಲವು ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂನ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಕಾಶಿ ರಾಮ ಪವಾರ್ ತಿಳಿಸಿದ್ದಾರೆ.

ಜಯನಗರ ವಿಭಾಗದಲ್ಲಿ ಶನಿವಾರ ವಿದ್ಯುತ್ ವ್ಯತ್ಯಯ

ಆರ್‌ಬಿಐ ಲೇಔಟ್, ಕೊತ್ತನೂರು, ಜೆಪಿ ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವನಗರ, ನಟರಾಜ ಲೇಔಟ್, ನೃಪತುಂಗನಗರ, ಜಂಬೂಸವಾರಿದಿನ್ನೆ, ಚುಂಚುಘಟ್ಟ, ಬ್ರಿಗೇಡ್ ಮಿಲೇನಿಯಂ, ಬ್ರಿಗೇಡ್ ಗಾರ್ಡೇನಿಯಾ ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯಯವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್‌ 6ರಂದು ವಿದ್ಯುತ್ ವ್ಯತ್ಯಯ

ಮಂಗಳವಾರ (ಜೂನ 6)ದಂದು ಬೆಳಿಗ್ಗೆ 10 ಗಂಟೆಯಿಂದ 5ಗಂಟೆಯವರೆಗೆ ನಗರದ ಕೆಂಪಮ್ಮ ಲೇಔಟ್, ಹುಳಿಮಾವು, ಭಗವತಿ ಲೇಔಟ್, ಬೇಗೂರು ಕ್ಲಾಸಿಕ್ ಲೇಔಟ್, ಅಕ್ಷಯನಗರ, ಯಾಲೇನಹಳ್ಳಿ, ನ್ಯಾನಪ್ಪನಹಳ್ಳಿ, ವಿಶ್ವಪ್ರಿಯ ಲೇಔಟ್, ಕಾಳೇನ ಅಗ್ರಹಾರ, ಬೇಗೂರು, ಅರೆಕೆರೆ, ಸಾಮ್ರಾಟ್ ಲೇಔಟ್, ಬಿಟಿಎಸ್ ಲೇಔಟ್, ಬಿಟಿಎಂ 4ನೇ ಹಂತ, ಡಿಸಿ ಹಳ್ಳಿ, ಸತ್ಯಹಳ್ಳಿ, ಅನುಗ್ರಹ ಲೇಔಟ್, ವಿಬಿ ಲೇಔಟ್, ಕುಟ್ಟಿಯಪ್ಪ ಗಾರ್ಡನ್, ರಾಗವೇಂದ್ರ ಕಾಲೋನಿ, ಎಸ್‌ಬಿಐ ಲೇಔಟ್, ರೋಟರಿ ನಗರ, ಜಿಬಿ ಪಾಳ್ಯ, ಕುಡ್ಲು, ಕೆಎಸ್‌ಆರ್‌ಥ್ ಬೆಟಾಲಿಯನ್, ಟ್ರಾಪಿಕಲ್ ಪ್ಯಾರಡೈಸ್, ರಿಲಯಬಲ್ ವುಡ್ಸ್, ವಾಸ್ತು ಲೇಔಟ್, ಮಾರುತಿ ಲೇಔಟ್, ಹೊಂಗಸಂದ್ರ, ಓಂಶಕ್ತಿ ಲೇಔಟ್ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಕೊರತೆಯಾಗಲಿದೆ ಎಂದು ಹೇಳಿದ್ದಾರೆ.

ಜೂನ 7ರಂದು ವಿದ್ಯುತ್ ಕೊರತೆ

ಬುಧವಾರ (ಜೂನ 7)ದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ಆವಲಹಳ್ಳಿ, ನಂದಿ ಗಾರ್ಡನ್ ಅಪಾರ್ಟ್‌ಮೆಂಟ್, ಅಂಜನಾಪುರ ಗ್ರಾಮ, ರಾಯಲ್ ಲೇಕ್ ಫ್ರಂಟ್ ವ್ಯೂ ರೆಸಿಡೆನ್ಸಿ, ಬ್ರೂಕ್ಸ್ ಲೇಔಟ್, 8ನೇ ಹಂತ, ಬಿಡಿಎ ಲೇಔಟ್, ರಾಯಲ್ ಕೌಂಟಿ ಲೇಔಟ್, ದೀಪಕ್ ಲೇಔಟ್, ವಡ್ಡರಪಾಳ್ಯ, ಅವಲಹಳ್ಳಿ ಬಿಡಿಎ ಲೇಔಟ್, ರಾಯಲ್ ಪಾರ್ಕ್, ಶ್ರೀನಿವಾಸ ರೆಡ್ಡಿ ಲೇಔಟ್, ಶ್ರೀನಿವಾಸ ರೆಡ್ಡಿ ಲೇಔಟ್ ನಗರ 1ನೇ ಮತ್ತು 2ನೇ ಬ್ಲಾಕ್‌ಗಳು, ಬಿಸಿಸಿಎಚ್ ಲೇಔಟ್, ತಲಘಟ್ಟಪುರ, ನ್ಯಾಯಾಂಗ ಬಡಾವಣೆ, ವಕೀಲ ಲೇಔಟ್, ವಾಜರಹಳ್ಳಿ, ಬಿಎಸ್‌ಕೆ 6ನೇ ಹಂತದ ವಿಸ್ತರಣೆ, ಶೋಭಾ ಅಪಾರ್ಟ್‌ಮೆಂಟ್‌ಗಳು, ಬಿಎಸ್‌ಕೆ 8ನೇ ಹಂತದ ಬಿಡಿಎ ಲೇಔಟ್, ರಾಘವಪಾಳ್ಯ, ಗುಂಡುತೋಪು ಮತ್ತು ಹತ್ತಿರದ ಪ್ರದೇಶಗಳಲ್ಲಿ ವಿದ್ಯುತ್ ಕೊರತೆ ಉಂಟಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಯ ಹತ್ಯೆಗೈದ ಪತಿ ಬಂಧನ

ಜೂನ್‌ 4 ರಂದು ವಿದ್ಯುತ್ ಸಮಸ್ಯೆ

ಜೂನ್‌ 4 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸುಂಕದಕಟ್ಟೆ, ಹೇರೋಹಳ್ಳಿ, ಕೆಂಪೇಗೌಡ ನಗರ, ಗೊಲ್ಲರಹಟ್ಟಿ, ತುಂಗಾನಗರ, ಹೊಸಳ್ಳಿ, ಅನ್ನಪೂರ್ಣೇಶ್ವರಿ ನಗರ, ನಡೆಕೇರಪ್ಪ ಹಾಗೂ ಶಂಕ್ರಪ್ಪ ಕೈಗಾರಿಕಾ ಪ್ರದೇಶ, ನೀಲಗಿರಿ ತೋಪು, ಹೆಗ್ಗನಹಳ್ಳಿ, ಬ್ಯಾಡರಹಳ್ಳಿ, ಬಿಇಎಲ್ 2ನೇ ಹಂತ, ಅ೦ಜನಾ ನಗರ, ಗಿಡದಕೋನೆನಹಳ್ಳಿ, ಮುದ್ದಿನ ಪಾಳ್ಯ, ಬಿಡಿಎ 8ನೇ ಮತ್ತು 9ನೇ ಬ್ಲಾಕ್, ಉಪಕಾರ ಲೇಔಟ್, ಗೊಲ್ಲರಹಟ್ಟಿ, ಡಿ ಗ್ರೂಪ್ ಲೇಔಟ್, ಪೊಲೀಸ್ ಕಾಲೋನಿ, ಭೈರವೇಶ್ವರ ಕೈಗಾರಿಕಾ ಪ್ರದೇಶ, ಚಿಕ್ಕ ಗೊಲ್ಲರಹಟ್ಟಿ, ಬಿಎಂಟಿಸಿ ಘಟಕ, ಪೈಪ್ ಲೈನ್ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸ್ಥಗಿತಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...