ಬೆಂಗಳೂರು | ಭೂಮಿ, ವಸತಿ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು

Date:

ಸಾಗುವಳಿ ಭೂಮಿ ಮತ್ತು ವಾಸಿಸುತ್ತಿರುವ ನಿವೇಶನಗಳ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು ಒಂದು ಗಂಭೀರ ಯುದ್ಧಕ್ಕೆ ಸಿದ್ದರಾಗಬೇಕಾದ ಪರಿಸ್ಥಿತಿಯನ್ನು ಈ ಸರ್ಕಾರಗಳು ತಂದೊಡ್ಡಿವೆ ಎಂದು ರೈತ ಸಂಘದ ಮುಖಂಡ ಟಿ ಯಶವಂತ್ ಕಿಡಿಕಾರಿದರು.

ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ನಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಬಡವರ ‘ಬರಿಹೊಟ್ಟೆ ಸತ್ಯಾಗ್ರಹ’ದಲ್ಲಿ ಅವರು ಮಾತನಾಡಿದರು. “ಸ್ವಾತಂತ್ರ್ಯ ಬಂದು 76 ವರ್ಷಗಳಾಗಿವೆ. ಆದರೂ, ರಾಜ್ಯದ ಬಹುತೇಕ ಬಡವರು, ದಲಿತರು, ಆದಿವಾಸಿಗಳು, ಅಲೆ ಮಾರಿಗಳು ಭೂ ವಂಚಿತರಾಗಿ, ವಸತಿ ವಂಚಿತರಾಗಿ ಬದುಕುತ್ತಿದ್ದಾರೆ. ಸರ್ಕಾರಗಳು ಜನ ವಿರೋಧಿ ನೀತಿಗಳನ್ನು ತಂದು ಜನರನ್ನು ಶೋಷಿಸುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರಗಳು ಬಡವರಿಗೆ ಭೂಮಿ ಕೊಡಲು ಭೂಮಿ ಇಲ್ಲ ಎನ್ನುತ್ತಿವೆ. ಆದರೆ, ಕೈಗಾರಿಕೆಗಳಿಗೆ, ಪ್ಲಾಂಟರ್‌ಗಳಿಗೆ, ಉಳ್ಳವರರಿಗೆ, ಉದ್ಯಮಗಳಿಗೆ ಸಾವಿರಾರು ಎಕರೆ ಭೂಮಿಯನ್ನು ಕೊಟ್ಟಿದ್ದಾರೆ. ನಾವು ಬಂಡವಾಳಿಗರ ರೀತಿಯಲ್ಲಿ ನೂರಾರು ಎಕರೆ ಭೂಮಿ ಕೊಡಿ ಅಂತ ನಾವು ಕೇಳುತ್ತಿಲ್ಲ. ನಾವು ವಾಸಿಸುತ್ತಿರುವ, ಸಾಗುವಳಿ ಮಾಡುತ್ತಿರುವ ತುಂಡು ಭೂಮಿಗೆ ಹಕ್ಕುಪತ್ರ ಕೊಡಿ ಅಂತ ಕೇಳ್ತಿದ್ದೀವಿ. ಅದನ್ನೂ ಕೊಡಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂದೇ ವಾರದಲ್ಲಿ ಬಡವರ ಭೂಮಿ, ವಸತಿ ಸಮಸ್ಯೆ ಪರಿಹರಿಸಬಹುದು: ಬಡಗಲಪುರ ನಾಗೇಂದ್ರ

“ಕೈಗಾರಿಕೆಯ ಹೆಸರಿನಲ್ಲಿ ರೈತರ ಭೂಮಿಯನ್ನ ಸರ್ಕಾರಗಳು ಕಿತ್ತುಕೊಂಡಿವೆ. ಬೇಲಿ ಹಾಕಿಕೊಂಡಿವೆ. ರೈತರಿಂದ ಕಸಿದುಕೊಂಡ ಕೃಷಿ ಭೂಮಿ ಬರಡಾಗಿ ಪಾಳು ಬಿದ್ದಿದೆ. ಅಲ್ಲಿ ಯಾವ ಕೈಗಾರಿಕೆಗಳೂ ಬರಲಿಲ್ಲ. ಯಾವ ಬಡವರಿಗೂ ಉಪಯೋಗವಾಗಲಿಲ್ಲ. ಆದರೆ, ರೈತರ ಆ ಭೂಮಿಯನ್ನು ಕಾರ್ಪೊರೇಟ್‌ಗಳಿಗೆ ಕೊಟ್ಟು, ರೈತರನ್ನ ಬೀದಿ ಪಾಲು ಮಾಡಿದ್ದಾರೆ. ಈ ಹೋರಾಟ ಆಳುವವರಿಗೆ ಬಿಸಿ ಮುಟ್ಟಿಸಲಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...