ಬೆಂಗಳೂರು | ಆ.16 ಮತ್ತು 17 ರಂದು ವಿದ್ಯುತ್ ವ್ಯತ್ಯಯ

Date:

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್‌)ನ ನಿರ್ವಹಣಾ ಕಾರ್ಯಗಳಿರುವ ಹಿನ್ನೆಲೆ, ಆ.16 ಮತ್ತು ಆ.17ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ನಿರ್ವಹಣಾ ಕಾರ್ಯ, ಕೇಬಲ್‌ಗಳ ಹಾನಿ ಸರಿಪಡಿಸುವಿಕೆ, ನೀರು ಸರಬರಾಜು ಕೆಲಸ, ವಿದ್ಯುತ್ ಕಂಬ ಕೆಲಸ ಸೇರಿದಂತೆ ಇತರೆ ನಿರ್ವಹಣಾ ಕಾರ್ಯಗಳು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ನಡೆಯುವುದರಿಂದ ಬೆಂಗಳೂರಿನ ಹಲವೆಡೆ ಸತತ 7 ಗಂಟೆಗಳು ಹೆಚ್ಚಿನ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಆ. 16ರಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಂಡದಹಳ್ಳಿ, ಚಿಕ್ಕೋಡ , ಬಿ ಜಿ ಹಳ್ಳಿ, ಟಿ ನುಲೇನೂರು, ತೊಡ್ರನಾಳ್, ದಗ್ಗೆ, ಅಗ್ರಹಾರ, ಗುಂಡಿಮಡು, ಕುಣಗಲಿ, ಬಸಾಪುರ, ಚಳ್ಳಕೆರೆ ರಸ್ತೆ, ಕೈಗಾರಿಕಾ ಪ್ರದೇಶ, ಕಾಮನಬಾವಿ ಬಡಾವಣೆ, ಜೋಗಿಮಟ್ಟಿ ರಸ್ತೆ, ಕೋಟೆ ರಸ್ತೆ, ಜಿಲ್ಲಾ ಪಂಚಾಯತ್ ಕಚೇರಿ, ಟೀಚರ್ಸ್ ಕಾಲೋನಿ, ಕುಗಳದಹಳ್ಳಿ, ಹೊನ್ನೂರು, ಬಸವನಾಳು, ಮಲ್ಲೇಶಟ್ಟಿಹಳ್ಳಿ, ಆನಗೋಡು, ಬೇತೂರು, ಪುಟಗನಾಳು, ಅಣಜಿ, ಕಿತ್ತೂರು, ಕಂದನಕೋವಿ, ಅಣಜಿ, ಕಿತ್ತೂರು, ಕಂದನಕೋವಿ, ಚೇಳೂರು, ಹೊಸಕೆರೆ, ಹಾಗಲವಾಡಿ, ನಂದಿಹಳ್ಳಿ ಉಪಕೇಂದ್ರಗಳು, ಹಿರೇಕೋಗಲೂರು, ಸೋಮನಹಾಳು, ಬೆಳ್ಳಿಗನೂಡು, ಗೊಲ್ಲರಹಳ್ಳಿ, ದೊಡ್ಡಮಲ್ಲಾಪುರ, ಚಿಕ್ಕಕೋಗಲು, ಗೆದ್ದಲಹಟ್ಟಿ, ಮಂಗೇನಹಳ್ಳಿ, ಭೀಮನರೆ, ತಣಿಗೆರೆ, ಉಪ್ಪನಾಯಕನಹಳ್ಳಿ, ಮರಡಿ, ಕಾಕನೂರು, ಶಿವನಕಟ್ಟೆ, ಸಣಲಿತ್ತೇರಕನೂರು ಸೇರಿದಂತೆ ನಗರದ ಹಲವೆಡೆ ವಿದ್ಯುತ್ ಕೊರತೆ ಇರಲಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ನೋಡಿ

ಆ. 17ರಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಅದಲಾಪುರ, ಚಿಕ್ಕಸರಂಗಿ, ಹೇತೇನಹಳ್ಳಿ, ನಂದಿಹಳ್ಳಿ, ಸಮುದ್ರನಹಳ್ಳಿ, ವೊಕ್ಕೋಡಿ, ಹೆಗ್ಗೆರೆ, ಎಸ್‌ಎಸ್‌ಎಂಸಿ, ಮೂಡಿಗೆರೆ, ಗೊಲ್ಲಳ್ಳಿ ಕಾಲೋನಿ, ಭೀಮಸಂದ್ರ ಟೌನ್, ಕನ್ನೇನಹಳ್ಳಿ, ಶೋಭಾ ಎಮ್ಸ್ಸಿ, ಬ್ರೆಂಟನ್ ರಸ್ತೆ, ಬ್ರೆಂಟನ್ ರಸ್ತೆ , ಹರ್ಬನ್ ಲೈಫ್, ಗರುಡಾಮಾಲ್, ಏರ್ ಫೋರ್ಸ್ ಆಸ್ಪತ್ರೆ, ದೊಮ್ಲೂರ್, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಕ್ರಾಸ್ ರೋಡ್, ಜಾನ್ಸನ್ ಮಾರ್ಕೆಟ್, ಲಾಂಗ್‌ಫೋರ್ಡ್ ರಸ್ತೆ, ಅಶೋಕ್ ನಗರ, ಶಾಪರ್ಸ್ ಸ್ಟಾಪ್, ಮರ್ಕಮ್ ರಸ್ತೆ, ಬ್ರಿಗೇಡ್ ರಸ್ತೆ, ರಿಚ್‌ಮಂಡ್ ಸರ್ಕಲ್, ವಿಟ್ಟಲ್ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ನೀಲಸಂದ್ರ, ಆನೆಪಾಳ್ಯ, ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂಧ್ರ, ಆವಲಹಳ್ಳಿ, ಮಾರುತಿ ಸೇವಾನಗರ, ಜೈ ಭಾರತ್ ನಗರ, ಫ್ರೇಜರ್ ಟೌನ್, ಕಾಕ್ಸ್ ಟೌನ್, ಬೆನ್ಸನ್ ಟೌನ್, ರಿಚರ್ಡ್ಸ್ ಟೌನ್, ಡೇವಿಸ್ ರಸ್ತೆ, ಮಸೀದಿ ರಸ್ತೆ, ಟ್ಯಾನರಿ ರಸ್ತೆ, ಬೈಯಪ್ಪನ ಹಳ್ಳಿ, ನಾಗೇನ ಪಾಳ್ಯ, ಲಿಂಗರಾಜ್ ಪುರಂ, ವೆಂಕಟೇಶ್ ಪುರಂ, ಐಟಿಸಿ, ಕೋಲ್ಸ್ ರಸ್ತೆ, ಆರ್ ಕೆ ರಸ್ತೆ, ಜೇವಣ್ಣ ಹಳ್ಳಿ, ಶಿವಕೋಟೆ, ಸೋಲದೇವನಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಕೊರತೆ ಇರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...