ಬೆಂಗಳೂರು | ಧಮ್ಕಿ ಹಾಕಿದ್ದಕ್ಕೆ ರೌಡಿಶೀಟರ್‌ನನ್ನು 26 ಬಾರಿ ಕೊಚ್ಚಿ ಕೊಂದ ಸಹಚರರು

Date:

  • ಪ್ರಶಾಂತ್, ಶ್ರೀಕಾಂತ್ ಹಾಗೂ ವಸಂತ್​ನನ್ನು​ ಬಂಧಿಸಿದ ಮಹದೇವಪುರ ಪೊಲೀಸರು
  • ಮೇ 25 ರಂದು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿದ ಸಹಚರರು

ಸಹಚರರಿಗೆ ಧಮ್ಕಿ ಹಾಕಿದ ಹಿನ್ನೆಲೆ, ರೌಡಿಶೀಟರ್‌ನನ್ನು 40 ಸೆಕೆಂಡ್‌ನಲ್ಲಿ 26 ಬಾರಿ ಕೊಚ್ಚಿ ಕೊಲೆ ಮಾಡಿದ ಘಟನೆ ಮಹದೇವಪುರದಲ್ಲಿ ನಡೆದಿದೆ.

ಮೇ 25 ರಂದು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಕೊಲೆ ಮಾಡಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ರೌಡಿಶೀಟರ್‌ ರೇಣುಕುಮಾರ್ ಕೊಲೆಯಾದ ವ್ಯಕ್ತಿ. ಈತನ ಸಹಚರರಾದ ​ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ರೌಡಿಶೀಟರ್‌ನನ್ನು ಕೊಲೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೌಡಿಶೀಟರ್‌ ರೇಣುಕುಮಾರ್ ಮೇಲೆ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ನಾನಾ ಪ್ರಕರಣಗಳಡಿ ಇತನು ಜೈಲು ಪಾಲಾಗಿದ್ದನು. ಕಳೆದ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದನು.

ರೌಡಿಶೀಟರ್​ ರೇಣುಕುಮಾರ್ ಜೈಲಿನಿಂದ ಹೊರಬಂದು ತನ್ನ ಸಹಚರರಿಗೆ ‘ನಾನು ಜೈಲಿನಲ್ಲಿದ್ದಾಗ ಏರಿಯಾದಲ್ಲಿ ನಿಮ್ಮ ಹವಾ ಜಾಸ್ತಿಯಾಗಿದೆ. ನೀವು ನನ್ನ ಶಿಷ್ಯಂದಿರು, ಇನ್ಮುಂದೆ ಏನು ಮಾಡಬೇಕಾದರೂ ನನ್ನ ಅನುಮತಿ ಪಡೆಯಬೇಕು ಎಂದು ಪ್ರಶಾಂತ್ ಮತ್ತು ಶ್ರೀಕಾಂತ್​ಗೆ ಧಮ್ಕಿ ಹಾಕಿದ್ದನು’ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಗಳನ್ನು ತಡವಾಗಿ ಮನೆಗೆ ಬಿಟ್ಟ ಶಾಲಾ ವಾಹನ; ಶಾಲೆಯ ವಿರುದ್ಧ ಮಕ್ಕಳ ಆಯೋಗಕ್ಕೆ ದೂರು

ಇದರಿಂದ ಕೋಪಗೊಂಡ ಪ್ರಶಾಂತ್ ಮತ್ತು ಶ್ರೀಕಾಂತ್ ಪ್ಲ್ಯಾನ್ ಮಾಡಿ, ಮೇ 25ರ ರಾತ್ರಿ ಅವನ ಮೇಲೆ ಅಟ್ಯಾಕ್‌ ಮಾಡಿ ಕೇವಲ 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಸದ್ಯ ಮಹದೇವಪುರ ಪೊಲೀಸರು ಪ್ರಶಾಂತ್, ಶ್ರೀಕಾಂತ್, ವಸಂತ್​ರನ್ನು​ ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...