ಬಿಬಿಎಂಪಿ | ಶಾಲಾ-ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳು, ದೇವಾಲಯಗಳ ಟ್ರಸ್ಟ್‌ಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಬಳಕೆಯ ನಿಷೇಧದ ಬಗ್ಗೆ ಪಾಲಿಕೆ ಆದೇಶ ಹೊರಡಿಸಿದೆ.

ಶಾಲೆಗಳು/ಕಾಲೇಜುಗಳು/ದೇವಾಲಯಗಳಿಗೆ ನಿರ್ದೇಶನ

ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲ ಶಾಲಾ-ಕಾಲೇಜು ಹಾಗೂ ದೇವಾಲಯ ಆವರಣದೊಳಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಬೇಕು. ಈ ನಿಷೇಧದ ಬಗ್ಗೆ ಆವರಣದೊಳಗೆ ನಿರ್ದೇಶನ ನೀಡುವ ಫಲಕ ಸ್ಥಾಪಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಕ್ತ ನಿರ್ವಹಣಾ ತಂತ್ರಗಳನ್ನು ವಿನ್ಯಾಸಗೊಳಿಸುವ ಮೂಲಕ ಏಕಬಳಕೆ ಪ್ಲಾಸ್ಟಿಕ್ ಗಳ ಬಳಕೆಯನ್ನು ಹಂತಹಂತವಾಗಿ ನಿಯಂತ್ರಿಸಿ ನಿರ್ಮೂಲನೆ ಮಾಡಬೇಕು.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು-2016ನ್ನು ತಿದ್ದುಪಡಿಗೊಳಿಸಲಾಗಿದೆ. ಗುರುತಿಸಲಾದ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮೇಲೆ ವಿಧಿಸಲಾದ ನಿರ್ದಿಷ್ಟ ನಿಷೇಧಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು.

ಏಕಬಳಕೆ ಪ್ಲಾಸ್ಟಿಕ್ ಬದಲಾಗಿ ಪರ್ಯಾಯ ವಸ್ತುಗಳ ಅಳವಡಿಕೆಯ ಬಗ್ಗೆ (ಬಟ್ಟೆ ಅಥವಾ ಕಾಗದದಿಂದ ಮಾಡಲ್ಪಟ್ಟ ಅಥವಾ ಕಾಲ-ಕಾಲಕ್ಕೆ ಸೂಚಿಸಿದಂತೆ) ಮತ್ತು ನಿಷೇಧಿತ ವಸ್ತುಗಳ ಬಗ್ಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿದ ಸಲಹಾ ಕೈಪಿಡಿಯನ್ನು ಸೃಷ್ಟಿಕರಣಕ್ಕಾಗಿ ಬಳಸಬಹುದು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರು ತನಿಖೆಗೆ ಕೋರಿದ್ದ ಪಿಐಎಲ್‌ ವಜಾ

ಎಲ್ಲ ಶಾಲೆಗಳ ಮತ್ತು ಕಾಲೇಜುಗಳ ಹಾಗೂ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣಾ ನಿಯಮಗಳು-2016ನ್ನು (ತಿದ್ದುಪಡಿ) ಮತ್ತು ಏಕಬಳಕೆ ಪ್ಲಾಸ್ಟಿಕ್‌ ನಿಷೇಧದ ಆದೇಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಬೇಕು.

ನಿಯಮಗಳನ್ನು ಪಾಲಿಸಲು ವಿಫಲವಾದರೆ ಘನತ್ಯಾಜ್ಯ ನಿರ್ವಹಣಾ ಬೈ-ಲಾಸ್‌ ಪ್ರಕಾರ ದಂಡವನ್ನು ವಿಧಿಸಲಾಗುವುದು. ಪಾಲಿಕೆಯಿಂದ ಹೊರಡಿಸಲಾದ ನಾನಾ ಆದೇಶಗಳ/ನಿಬಂಧನೆಗಳ ಉಲ್ಲಂಘನೆಯು ದಂಡದ ಷರತ್ತು ಮತ್ತು ಕ್ರಮವನ್ನು ಸೂಕ್ತವೆಂದು ಪರಿಗಣಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಮತ್ತು ಏಕಬಳಕ ಪ್ಲಾಸ್ಟಿಕ್ ಬಳಸುವ ಪರಂಪರೆಯ ಅಭ್ಯಾಸವನ್ನು ತೊಡೆದುಹಾಕಲು ನಿರಂತರ ಪ್ರಯತ್ನಗಳನ್ನು ಮಾಡುವುದು. ವಿದ್ಯಾರ್ಥಿಗಳಲ್ಲಿ “ಏಕಬಳಕ ಪ್ಲಾಸ್ಟಿಕ್ ತಪ್ಪಿಸಿ/ತ್ಯಜಿಸಿ” ಎಂಬ ವಿಷಯದ ಮೇಲೆ ಸ್ಪರ್ಧೆಗಳನ್ನು ನಿಯಮಿತವಾಗಿ ಕೈಗೊಳ್ಳಬೇಕು ಎಂದು ಪಾಲಿಕೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...