ಪಬ್ಲಿಕ್ ಸ್ಕೂಲ್-ಪ್ರೀ ನರ್ಸರಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದ ಬಿಬಿಎಂಪಿ

Date:

  • ಅರ್ಜಿ ನಮೂನೆಗಳನ್ನು ಸಲ್ಲಿಸಲು ಏ. 11 ರಿಂದ ಏ. 25 ರವೆಗೆ ಕೊನೆಯ ದಿನಾಂಕ
  • ಏಪ್ರಿಲ್ 29ರಂದು ಪ್ರೀ ನರ್ಸರಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರೀ ನರ್ಸರಿ ತರಗತಿ(ಸಿ.ಬಿ.ಎಸ್.ಸಿ ಪಠ್ಯಕ್ರಮ)ಗೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಬಿಬಿಎಂಪಿ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಪಾಲಿಕೆ ಜಂಟಿ ಆಯೋಗದಲ್ಲಿ ಪ್ರೀ ನರ್ಸರಿ ತರಗತಿಗಳು ನಡೆಯಲಿವೆ. ಇದಕ್ಕಾಗಿ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ.

ಅರ್ಜಿಗಳನ್ನು ಮಾರ್ಚ 27 ರಿಂದ ಏಪ್ರಿಲ್ 10 ರವರೆಗೆ ಭಾರತೀಯ ವಿದ್ಯಾಭವನ ಬಿಬಿಎಂಪಿ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21ನ ವಿದ್ಯಾಸಂಸ್ಥೆಯಲ್ಲಿ ಶಿಶುವಿಹಾರಕ್ಕೆ ಅರ್ಜಿಗಳನ್ನು ವಿತರಿಸಲಾಗುವುದು ಎಂದು ಪಾಲಿಕೆ ಪ್ರಕಟಣೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿ ನಮೂನೆಗಳನ್ನು ಸಲ್ಲಿಸಲು ಏ. 11 ರಿಂದ ಏ. 25 ರವೆಗೆ ಅವಕಾಶ ನೀಡಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. ಏಪ್ರಿಲ್ 29ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು

  • ಮಗುವಿನ ಪಾಸ್ ಪೋಟ್೯ ಸೈಜ್ ಫೋಟೋ – 5 ಸಂಖ್ಯೆ
  • ಮಗುವಿನ ಜೊತೆಗಿರುವ ತಂದೆ ತಾಯಿಯ ಭಾವಚಿತ್ರ(ಕುಟುಂಬ ಭಾವ ಚಿತ್ರ)
  • ಮಗುವಿನ ಜನನ ಪ್ರಮಾಣ ಪತ್ರ
  • ಅದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ತಂದೆ / ತಾಯಿಯ ಆಧಾರ್ ಕಾರ್ಡ್ ಜೆರಾಕ್ಸ್
  • ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್
  • ತಂದೆ / ತಾಯಿಯ ಖಾಯಂ ವಿಳಾಸವಿರುವ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ(ಭಾರತೀಯ ವಿದ್ಯಾಭವನ ಶಾಲೆಗೆ 3 ಕಿ.ಲೋ. ಸುತ್ತಮುತ್ತಲಿನ ಅಂತರದಲ್ಲಿ ವಾಸವಾಗಿರಬೇಕು.)
  • ಮಗುವಿನ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು(ಎತ್ತರ, ತೂಕ, ರಕ್ತದ ಗುಂಪು)

ಸೂಚನೆ

ಅರ್ಜಿ ಪರಿಶೀಲನೆಯ ದಿನ(ದಿ: 29-04-2023) ಪೋಷಕರು ಮಗುವಿನ ಜೊತೆಗೆ ದಾಖಲಾತಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳನ್ನು ತರುವುದು ಕಡ್ಡಾಯ ಎಂದು ಪಾಲಿಕೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...