ರಸ್ತೆ ಬದಿ ಒಣಗಿರುವ ಮರ ಹಾಗೂ ರೆಂಬೆ ಕೊಂಬೆ ತೆರವು ಮಾಡಲು ಕರೆ ಮಾಡಿ ಎಂದ ಬಿಬಿಎಂಪಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರ ಹಾಗೂ ಒಣಗಿರುವ ರೆಂಬೆ ಕೊಂಬೆಗಳು ಅಪಾಯ ಸ್ಥಿತಿಯಲ್ಲಿದ್ದರೆ, ತೆರವು ಮಾಡಲು ಸಾರ್ವಜನಿಕರು ಕರೆ ಮಾಡಿ ಎಂದು ಪಾಲಿಕೆ ತಿಳಿಸಿದೆ.

ಅರಣ್ಯ ವಿಭಾಗದ ವತಿಯಿಂದ ಈಗಾಗಲೇ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ತೆರವುಗೊಳಿಸಲಾಗುತ್ತಿದ್ದು, ಸಾರ್ವಜನಿಕರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ವಲಯವಾರು ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ವಾಟ್ಸ್ ಅಪ್ ಫೋಟೋ ಮೂಲಕ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ವಲಯ ಅರಣ್ಯಾಧಿಕಾರಿಗಳ ದೂರವಾಣಿ ಸಂಖ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಪೂರ್ವದ ವಲಯ ಅರಣ್ಯಾಧಿಕಾರಿ ತಿಮ್ಮಪ್ಪ 9380090027

ಬೆಂಗಳೂರು ಪಶ್ಚಿಮ ವಲಯ ಅರಣ್ಯಾಧಿಕಾರಿ 9449659252

ಬೆಂಗಳೂರು ದಕ್ಷಿಣ ವಲಯ ಅರಣ್ಯಾಧಿಕಾರಿ ಚಿದಾನಂದ್ ಎಲ್‌ ಬಿ 97427 33666

ದಾಸರಹಳ್ಳಿ ವಲಯ ಅರಣ್ಯಾಧಿಕಾರಿ ರಾಜಪ್ಪ ಕೆ ಎನ್‌ 9448234928

ಬೊಮ್ಮನಹಳ್ಳಿ ವಲಯ ಅರಣ್ಯಾಧಿಕಾರ ಹರೀಶ್ ಎಚ್‌ ಆರ್‌ 9480685039

ಯಲಹಂಕ ವಲಯ ಅರಣ್ಯಾಧಿಕಾರಿ ಚಂದ್ರಪ್ಪ ವಿ 9164042566

ರಾಜರಾಜೇಶ್ವರಿನಗರ ವಲಯ ಅರಣ್ಯಾಧಿಕಾರಿ ಮುತ್ತುರಾಜ್ ಕೆ ಪಿ 9483139438

ಮಹದೇವಪುರ ವಲಯ ಅರಣ್ಯಾಧಿಕಾರಿ ಸುದರ್ಶನ್ ಎ 7899555182

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಾಯಂದಿರ ಎದೆ ಹಾಲಿನ ಎರಡನೇ ಬ್ಯಾಂಕ್‌ ಮುಂದಿನ ವಾರ ಗೋಶಾ ಆಸ್ಪತ್ರೆಯಲ್ಲಿ ಆರಂಭ

ರಸ್ತೆಗೆ ಅಡ್ಡಲಾದ ಗೇಟ್ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕೊಡಿಪಾಳ್ಯ ಗ್ರಾಮದ ಚೂಡೇನಪುರದ 2ನೇ ಅಡ್ಡರಸ್ತೆಯಲ್ಲಿ ಸಾರ್ವಜನಿಕರ ಓಡಾಟದ ರಸ್ತೆಗೆ ಅನಧಿಕೃತವಾಗಿ ಅಡ್ಡಲಾಗಿ ನಿರ್ಮಿಸಿದ್ದ ಗೇಟ್ ಅನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಆರ್.ಆರ್.ನಗರ ವಲಯ ಆಯುಕ್ತರ ಆದೇಶದಂತೆ ಅನಧಿಕೃತ ಗೇಟ್ ಅನ್ನು ಗುರುವಾರ ಬೆಳಗ್ಗೆ ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...