ಬೆಂಗಳೂರು: 133 ವರ್ಷಗಳ ದಾಖಲೆ ಮುರಿದ ಒಂದೇ ದಿನದ ಮಳೆ

Date:

ಬೆಂಗಳೂರಿನಲ್ಲಿ ಭಾನುವಾರ (ಜೂನ್ 2) ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದು 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರು ಭಾನುವಾರ ದಾಖಲೆಯ ಮಳೆಗೆ ಸಾಕ್ಷಿಯಾಗಿದೆ ಎಂದು ವರದಿಯಾಗಿದೆ.

ಜೂನ್ 2ರಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ. 111.1 ಮಿಮೀ ಮಳೆ ದಾಖಲಾಗಿದೆ. ಜೂನ್ 16, 1891ರಂದು ನಗರವು 101.6 ಮಿಮೀ ಮಳೆಯಾಗಿತ್ತು. ಆ ದಾಖಲೆಯನ್ನು ಭಾನುವಾರದ ಮಳೆ ಮುರಿದಿದೆ.

ಇದನ್ನು ಓದಿದ್ದೀರಾ?  ಆರಂಭವಾದ ಮಳೆ ಆರ್ಭಟ; ಮತ್ತೆ ಪ್ರವಾಹದ ಹಾದಿ ಹಿಡಿದ ಬೆಂಗಳೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜೂನ್ 3ರಿಂದ 5ರವರೆಗೆ ಮೋಡ ಕವಿದ ವಾತಾವರಣ ಇರುವ, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಅವಧಿಯಲ್ಲಿ, ತಾಪಮಾನವು ಗರಿಷ್ಠ 31-32 ಡಿಗ್ರಿ ಸೆಲ್ಸಿಯಸ್‌ನಿಂದ ಕನಿಷ್ಠ 20-21 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ.


ಬೆಂಗಳೂರಿನಲ್ಲಿ ಭಾನುವಾರ ಸಂಜೆ 4 ಗಂಟೆ ವೇಳೆಗೆ ಸತತ 1 ಗಂಟೆಗೂ ಅಧಿಕ ಸಮಯ ಮಳೆ ಸುರಿದಿದ್ದು, ಒಟ್ಟು 128 ಮರಗಳು ಧರೆಗುರುಳಿದೆ. ಈ ಪೈಕಿ 118 ಮರಗಳು ಸಂಪೂರ್ಣವಾಗಿ ಬಿದ್ದಿದ್ದರೆ, 128 ಮರಗಳ ಕೊಂಬೆಗಳು ತುಂಡಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ಮುಂದಿನ ಏಳು ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಇನ್ನು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಿಎಂಟಿಸಿ ಬಸ್‌ ಜಲಾವೃತಗೊಂಡ ಶಿವಾನಂದ ವೃತ್ತದ ಕೆಳಸೇತುವೆಯಲ್ಲಿ ಸಿಲುಕಿಕೊಂಡ ಘಟನೆಯೂ ನಡೆದಿದೆ. ಪ್ರಯಾಣಿಕರು, ಚಾಲಕ ಮತ್ತು ಕಂಡಕ್ಟರ್ ಸುರಕ್ಷಿತವಾಗಿ ಬಸ್‌ನಿಂದ ಹೊರಬಂದಿದ್ದಾರೆ.

ಸಾರ್ವಜನಿಕರು ಚರಂಡಿಗೆ ಅಡ್ಡಿಯಾಗಿದ್ದ ಮರದ ಕೊಂಬೆಗಳು, ಪ್ಲಾಸ್ಟಿಕ್ ಕವರ್‌ಗಳನ್ನು ತೆರವುಗೊಳಿಸಿದ್ದು, ಅದಾದ ಬಳಿಕ ಬಸ್ ಅಂಡರ್‌ಪಾಸ್‌ನಿಂದ ಹೊರಕ್ಕೆ ತಳ್ಳಿದ್ದಾರೆ.

ಇನ್ನು ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದೆ. ಇದಕ್ಕಾಗಿ ಸಹಾಯವಾಣಿಗಳನ್ನು ತೆರೆಯಲಾಗಿದೆ. ಬಿಬಿಎಂಪಿ ವನ್ಯಜೀವಿ ಸಹಾಯವಾಣಿ 1533, ಕರ್ನಾಟಕ ಅರಣ್ಯ ಇಲಾಖೆ ಸಹಾಯವಾಣಿ 1926, ಬಿಬಿಎಂಪಿ ವನ್ಯ ಜೀವಿ ಸಂರಕ್ಷಣಾ ಸಹಾಯವಾಣಿ 9902794711 ತೆರೆಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...