ಬೈಯಪ್ಪನಹಳ್ಳಿ-ಶೆಟ್ಟಿಗೆರೆ ಏರ್‌ಪೋರ್ಟ್ ಲೈನ್ ಮೆಟ್ರೋ ಘಟಕ ನಿರ್ಮಾಣಕ್ಕೆ ಗುತ್ತಿಗೆ ನೀಡಿದ ಬಿಎಂಆರ್‌ಸಿಎಲ್

Date:

  • ಕೆ.ಆರ್.ಪುರ ಮತ್ತು ವೈಟ್‌ಫೀಲ್ಡ್‌ ನಡುವಿನ ಪ್ರಯಾಣದ ಸಮಯ 25 ನಿಮಿಷವಾಗಲಿದೆ
  • ವಿಮಾನ ನಿಲ್ದಾಣಕ್ಕೆ ಮೆಟ್ರೊ ಸಂಚಾರ ಡಿಸೆಂಬರ್ 2024 ಅಥವಾ 2025ರಲ್ಲಿ ಆರಂಭ

ರಾಜಧಾನಿ ಬೆಂಗಳೂರಿನಲ್ಲಿ ಬೈಯಪ್ಪನಹಳ್ಳಿ ಮತ್ತು ಶೆಟ್ಟಿಗೆರೆಯಲ್ಲಿ ಏರ್‌ಪೋರ್ಟ್ ಲೈನ್ ಮೆಟ್ರೋ ಘಟಕ ನಿರ್ಮಾಣಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಗುತ್ತಿಗೆ ನೀಡಿದೆ.

ಮಾರ್ಚ್ 18ರಂದು ಮೆಟ್ರೋ ಘಟಕ ನಿರ್ಮಾಣದ ಗುತ್ತಿಗೆಯನ್ನು ಜೆ.ಕುಮಾರ್ ಇನ್‌ಫ್ರಾಜೆಕ್ಟ್ಸ್-ಎಐಸಿಪಿಎಲ್‌ಗೆ ನೀಡಲಾಗಿದೆ. ಶೆಟ್ಟಿಗೆರೆಯಲ್ಲಿ ಏರ್‌ಪೋರ್ಟ್ ಲೈನ್ ಮೆಟ್ರೋ ಘಟಕ ನಿರ್ಮಾಣಕ್ಕೆ ಒಟ್ಟು ₹182.33 ಕೋಟಿ ಒಪ್ಪಂದವಾಗಿದೆ. ಬೈಯಪ್ಪನಹಳ್ಳಿ ಘಟಕ ಮರುರೂಪಿಸಲು ₹249.19 ಕೋಟಿಗೆ ಗುತ್ತಿಗೆ ನೀಡಲಾಗಿದೆ. ಹಂತ 2ಎ ಅಡಿಯಲ್ಲಿ 18.236-ಕಿಮೀ ಸಿಲ್ಕ್ ಬೋರ್ಡ್ ಜಂಕ್ಷನ್-ಕೆಆರ್ ಪುರಂ ಮಾರ್ಗದ ಸೇವೆ ಬೈಯಪ್ಪನಹಳ್ಳಿ ಡಿಪೋವನ್ನು ಮರುರೂಪಿಸಲಾಗುತ್ತಿದೆ.

ಈಗಿರುವ 25 ಎಕರೆ ಭೂಮಿಯಲ್ಲಿ ಹೊಸ ಘಟಕ ಎರಡು ಹಂತದ ಸೌಲಭ್ಯವಾಗಲಿದೆ. ಇದು 28 ಸ್ಥಿರ ರೇಖೆಗಳನ್ನು ಹೊಂದಿರುತ್ತದೆ. 14 ಗ್ರೇಡ್ ಮತ್ತು 14 ಭೂಗತ ಹಾಗೂ ಹೊಸ ಸೌಲಭ್ಯವನ್ನು ನಿರ್ಮಿಸಲು ಈಗಿರುವ ಘಟಕವನ್ನು ತೆಗೆಯಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರುರೂಪಿಸಲಾಗುವ ಬೈಯಪ್ಪನಹಳ್ಳಿ ಡಿಪೋ ಸಿಲ್ಕ್ ಬೋರ್ಡ್-ಕೆ.ಆರ್.ಪುರ-ವಿಮಾನ ನಿಲ್ದಾಣ ಮಾರ್ಗದಲ್ಲಿ ಶೆಟ್ಟಿಗೆರೆ ಡಿಪೋ-ವರ್ಕ್ ಶಾಪ್ ಸಿದ್ಧವಾಗುವವರೆಗೆ ಸೇವೆ ಸಲ್ಲಿಸುತ್ತದೆ. ವಿಮಾನ ನಿಲ್ದಾಣಕ್ಕೆ ಮೆಟ್ರೊ ಸಂಚಾರ ಡಿಸೆಂಬರ್ 2024 ಅಥವಾ 2025 ರ ಆರಂಭವಾಗುವ ನಿರೀಕ್ಷೆಯಿದೆ.

ವೈಟ್‌ಫೀಲ್ಡ್‌ ಮೆಟ್ರೋ ಭಾನುವಾರದಿಂದ ಸಾರ್ವಜನಿಕರಿಗೆ ಮುಕ್ತ

ಮಾರ್ಚ್ 26 (ಭಾನುವಾರ) ಬೆಳಗ್ಗೆ 7 ಗಂಟೆಗೆ 13.71 ಕಿಮೀ ಮಾರ್ಗದ ಕೆ.ಆರ್.ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಆರಂಭವಾಗಲಿದೆ. ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ.

ಶನಿವಾರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆ.ಆರ್.ಪುರ ಮತ್ತು ವೈಟ್‌ಫೀಲ್ಡ್‌ ನಡುವಿನ ಪ್ರಯಾಣದ ಸಮಯ 25 ನಿಮಿಷ ಹಾಗೂ ಪ್ರಯಾಣ ದರ ₹35 ಇರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...