ಜಾತಿ ಸಮೀಕ್ಷಾ ಕಾಲಂನಲ್ಲಿ ಹೊಲೆಯ ಎಂದು ನಮೂದಿಸಿ: ಎಂ.ನಾಗೇಂದ್ರ

Date:

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಯ ಜಾತಿ ಕಾಲಂನಲ್ಲಿ ನಮ್ಮ ಜನಾಂಗದವರು ಹೊಲೆಯ ಎಂಬುದಾಗಿ ನಮೂದಿಸಬೇಕು ಎಂದು ರೇಣುಕಾ ಯಲ್ಲಮ್ಮ ಬಳಗದ ಅಭಿವರದ್ಧಿ ಸಂಘದ ಅಧ್ಯಕ್ಷ ಎಂ.ನಾಗೇಂದ್ರ ಹೇಳಿದ್ದಾರೆ.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಜನಾಂಗದ ಜನರು ತಮಿಳು ಮಿಶ್ರಿತ ಕನ್ನಡ ಮಾತನಾಡುತ್ತಿದ್ದಾರೆ. ನಮ್ಮ ಜನಾಂಗವನ್ನು ಆದಿ ಕನರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಕರೆಯಲಾಗುತ್ತಿದೆ. ಒಳ ಮೀಸಲಾತಿಗಾಗಿ ರಾಜ್ಯ ಸರಕಾರದಿಂದ ನಡೆಯುತ್ತಿರುವ ಸಮೀಕ್ಷೆಯಲ್ಲಿ ನಮ್ಮ ಜನಾಂಗದ ಜನರು ಜಾತಿ ಕಾಲಂನಲ್ಲಿ ಹೊಲೆಯ ಎಂದು ನಮೂದಿಸಬೇಕು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸಿ.ರಾಮಯ್ಯ, ಪ್ರಧಾನ ಕಾರ್ಯದಶರ್ಶಿ ಎಸ್‌.ಜಿ.ಯಲ್ಲಪ್ಪ, ಜಂಟಿ ಕಾರ್ಯದಶರ್ಶಿ ಕೆ.ಎಂ.ಕೀತರ್ತಿನಾರಾಯಣ ಸ್ವಾಮಿ, ಸಂಘಟನಾ ಕಾರ್ಯದಶರ್ಶಿ ಕೆ.ಸುನೀಲ್‌ ಕುಮಾರ್‍‌, ಖಜಾಂಚಿ ಕೆ.ಗುವಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...