ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ʼಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರುʼ ರಚನೆ : ಅಧ್ಯಕ್ಷರಾಗಿ ಶಬೀರ್‌ ಬ್ರಿಗೇಡ್‌

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ ಸಮುದಾಯದ ಯುವಕರಿಂದ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ʼಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರುʼ ಎಂಬ ಸಂಘಟನೆಯನ್ನು ರಚಿಸಲಾಗಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಅಧ್ಯಕ್ಷರಾಗಿ ಶಬೀರ್‌ ಬ್ರಿಗೇಡ್‌, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್‌ ಕೆಂಪಿ ಆಯ್ಕೆಯಾಗಿದ್ದಾರೆ. ಈ ಸಂಘಟನೆಯು ಬೆಂಗಳೂರಿನಲ್ಲಿರುವ ಅನಿವಾಸಿ ಬ್ಯಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಕಾನೂನಾತ್ಮಕ ಸಹಾಯ, ಮುಂತಾದ ರೀತಿಯಲ್ಲಿ ಬ್ಯಾರಿ ಸಮುದಾಯದ ಸಮಗ್ರ ಅಭಿವೃಧ್ದಿಗಾಗಿ ಕಾರ್ಯಚರಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಉಪಾಧ್ಯಕ್ಷರುಗಳಾಗಿ, ರಿಫಾಯಿ ವಸಂತನಗರ, ಸಲೀಂ ಸಿ.ಎಂ
ಶಂಸು ಎಂಪೈರ್ ಆಯ್ಕೆ ಮಾಡಲಾಗಿದೆ. ಉಳಿದಂತೆ ಕಾರ್ಯದರ್ಶಿಗಳಾಗಿ ಅಡ್ವೋಕೇಟ್ ಅತಾವುಲ್ಲ, ಬಶೀರ್ ಅಡ್ಯನಡ್ಕ, ಇರ್ಷಾದ್ ಯುವರ್ ಚಾಯ್ಸ್, ಕೋಶಾಧಿಕಾರಿಗಳಾಗಿ ಅಬ್ಬಾಸ್ ಡೈಮಂಡ್ ಗ್ರೂಪ್, ಉಸ್ಮಾನ್ ಬಂಗಾಡಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಹಾರಿಸ್ ಬೆಳ್ಮ ಇವರನ್ನು ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

BEARY 1

ಅನ್ವರ್ ಎಂಪೈರ್, ಗಫೂರ್ ಕೆಂಟ್, ಖಲಂದರ್ ಬಿಸಿರೋಡ್, ಆಸಿಫ್ ಪಿ ಕೆ, ಹಾರಿಸ್ ಎಸ್ ಕೆ, ಆರಿಫ್ ರೈದಾನ್
ಅಡ್ವೋಕೇಟ್ ಖಲಂದರ್, ಸಮದ್ ಕಿಚನ್ಸ್ ಎಟ್, ಮಾಝ್ ಕಾವಳಕಟ್ಟೆ, ಅಬೀದ್ ಅಲಿ ಲುಲು, ಝಮೀರ್ ಫಿಶ್ ಎಚ್ ಎ ಲ್, ಹುಸೈನ್ ಆತೂರ್, ಹಾರಿಸ್ ಮದ್ದಡ್ಕ, ಅಡ್ವೋಕೇಟ್ ಅನ್ಸಾರ್, ಅಫ್ಜಲ್ ಮೊಬೈಲ್ ಎಕ್ಸ್‌ಪ್ರೆಸ್, ಬದ್ರುದ್ದಿನ್, ಹನೀಫ್ ಕೆಎಂಸಿ, ಇಲ್ಯಾಸ್ ಮುನ್ನ ಯುವರ್ ಚಾಯ್ಸ್ ಇವರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ‘ಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರು’ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...