ಬೆಂಗಳೂರು | ಕಳ್ಳತನಕ್ಕೆ ಸಂಚು ರೂಪಿಸಿದ್ದ ನೋಕಿಯಾ ಮಾಜಿ ಎಂಜಿನಿಯರ್ ಬಂಧನ

Date:

  • 2019ರಲ್ಲಿ ಮಾಮನಿಯನ್ನು ಕೆಲಸದಿಂದ ವಜಾ ಮಾಡಿದ್ದ ಕಂಪನಿ
  • ಬೆಳಗ್ಗೆ ಕಳ್ಳತನ ಮಾಡಲು ಮನೆ ಹುಡುಕಿ ರಾತ್ರಿಯ ವೇಳೆ ಕಳ್ಳತನ

ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ನೋಕಿಯಾ ಮಾಜಿ ಇಂಜಿನಿಯರ್ ಎರಡು ಮನೆಗಳ್ಳತನಕ್ಕೆ ಸಂಚು ರೂಪಿಸಿದ್ದಕ್ಕಾಗಿ ಬಂಧಿಸಲಾಗಿದೆ.

ತಮಿಳುನಾಡು ಮೂಲದ ಮಾಮನಿ ಅಲಿಯಾಸ್ ದೀನ (38) ಎಂಬಾತನನ್ನು ಬಂಧಿಸಿದ ಪೊಲೀಸರು ಆತನಿಂದ 29 ಲಕ್ಷ ಮೌಲ್ಯದ 512 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ನಗರದಾದ್ಯಂತ ವರದಿಯಾದ ಕಳ್ಳತನಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2021ರಲ್ಲಿ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಎರಡು ವರ್ಷ ಜೈಲಿನಲ್ಲಿದ್ದರು. ಬೆಳಗ್ಗೆ ಕಳ್ಳತನ ಮಾಡಲು ಮನೆಗಳನ್ನು ಹುಡುಕಾಡುತ್ತಿದ್ದರು ಮತ್ತು ರಾತ್ರಿಯ ವೇಳೆ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವೀಧರರಾದ ಮಾಮನಿ ಅವರು ನೋಕಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 2019ರಲ್ಲಿ ಕಂಪನಿ ಅವರನ್ನು ಕೆಲಸದಿಂದ ವಜಾಗೊಳಿಸಿತು. ಕೆಲಸ ಕಳೆದುಕೊಂಡ ನಂತರ ಮಾಮನಿ ಕಳ್ಳತನ, ಡಕಾಯಿತಿ ಮತ್ತು ದರೋಡೆಗಳನ್ನು ಮಾಡಲು ಪ್ರಾರಂಭಿಸಿದ್ದರು. ತಮಿಳುನಾಡು ಮತ್ತು ಆಂಧ್ರಪ್ರದೇಶದ ಸಹಚರರೊಂದಿಗೆ ಸೇರಿ ಅಲ್ಲಿಯೂ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫೇಸ್‌ಬುಕ್‌ ಲೈವ್‌ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ದೂರು ದಾಖಲು

ಮತ್ತೊಂದು ಪ್ರಕರಣದಲ್ಲಿ ಗೋವಿಂದರಾಜನಗರ ಪೊಲೀಸರು ಚೈನ್ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 5.5 ಲಕ್ಷ ಮೌಲ್ಯದ ಚಿನ್ನ ಮತ್ತು ಹೋಂಡಾ ಆಕ್ಟಿವಾವನ್ನು ವಶಪಡಿಸಿಕೊಂಡಿದ್ದಾರೆ.

ಇವರಿಬ್ಬರು ಚಾಮರಾಜಪೇಟೆ, ಸುಬ್ರಹ್ಮಣ್ಯಪುರ ಮತ್ತು ವಿವಿ ಪುರಂನಲ್ಲಿ ಚೈನ್ ಸ್ನ್ಯಾಚಿಂಗ್‌ಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...