ರಾಜ್ಯದಲ್ಲಿ ನಾಳೆಯಿಂದ ಮೂರು ದಿನ ಬಿಸಿ ಗಾಳಿ; ಬೆಂಗಳೂರಿನಲ್ಲಿ ಹೆಚ್ಚಲಿರುವ ತಾಪಮಾನ

Date:

ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಸೂರ್ಯನ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೆಯೆ, ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಬಾಗಲಕೋಟೆ , ಬೀದರ್‌, ಕಲಬುರಗಿ,ರಾಜಚೂರು ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವುದರಿಂದ ಎಲ್ಲೋ ಅಲರ್ಟ್‌ ನೀಡಲಾಗಿದೆ.

ಮುಂದಿನ ವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಸಹಜ ತಾಪಮಾನಕ್ಕಿಂತ 6 ರಿಂದ 8 ಡಿಗ್ರಿ ಸೆಲಿಸ್ಸಿಯಸ್ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಈಗಾಗಲೇ 32 ರಿಂದ 34 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಮುಂದಿನ ಎರಡೂ ದಿನಗಳಲ್ಲಿ 36-38 ಡಿಗ್ರಿ ತಾಪಮಾನಕ್ಕೆ ಏರಿಕೆಯಾಗಲಿದೆ. ಈ ತಿಂಗಳ ಅಂತ್ಯಕ್ಕೆ 39 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಹವಮಾನ ಇಲಾಖೆ ಗರಿಷ್ಠ ತಾಪಮಾನದ ಅಲರ್ಟ್ ನೀಡಿದ್ದು, ಕಳೆದ ವರ್ಷವೂ ನಗರದಲ್ಲಿ 39 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಈ ವರ್ಷವೂ 39 ರಿಂದ 40 ಡಿಗ್ರಿಯಷ್ಟು ತಾಪಮಾನದ ಎಚ್ಚರಿಕೆಯನ್ನ ಹವಮಾನ ಇಲಾಖೆ ನೀಡಿದೆ. ಜನರು ಹೆಚ್ಚು ಬಿಸಿಲಿನಲ್ಲಿ ಓಡಾಡದಂತೆ ಹವಾಮಾನ ಇಲಾಖೆ ಸಲಹೆ ನೀಡಿದ್ದು ಬಿಸಿ ಗಾಳಿ ಬಗ್ಗೆಯೂ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತಕ್ಕೆ ಬೇಕಿರುವುದು ಬಣ್ಣಗಳ ಸಂಗಮ, ಸಂಘರ್ಷದ ಸಂಭ್ರಮವಲ್ಲ!

ಈಗಾಗಲೇ ರಾಜ್ಯದ ಎರಡೂ ಜಿಲ್ಲೆಗಳಾದ ಮಂಗಳೂರು ಹಾಗೂ ಕಲಬುರಗಿಯಲ್ಲಿ ಬಿಸಿ ಗಾಳಿ ಬೀಸುತ್ತಿದ್ದು, ಬೆಂಗಳೂರಿನ ಜನತೆ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಮಾನ ಇಲಾಖೆ ಸಲಹೆ ನೀಡಿದೆ.

ಈ ಬೇಸಿಗೆ ವೇಳೆ ಸಾಮಾನ್ಯವಾಗಿ ಮಕ್ಕಳು ಹಾಗೂ ವೃದ್ಧರಿಗೆ ಹೆಚ್ಚು ಆರೋಗ್ಯದ ಸಮಸ್ಯೆ ಕಾಡಲಿದೆ.‌ ಈ ಹಿನ್ನೆಲೆ ಜನರು ಹೆಚ್ಚು ನೀರು ಕುಡಿಯಬೇಕು. ಹಣ್ಣುಗಳನ್ನು ಸೇವಿಸಬೇಕು. ಜನರು ಬಿಸಿಲಿಗೆ ಹೆಚ್ಚು ಮೈ ಒಡ್ಡಬಾರದು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...