ದಲಿತ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕೋಟಿಗಾನಹಳ್ಳಿ ರಾಮಯ್ಯ ಆಯ್ಕೆ

Date:

ಬೆಂಗಳೂರು ನಗರ ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ದಲಿತ ಸಾಹಿತ ಪರಿಷತ್ತು ಈ ಸಮ್ಮೇಳನವನ್ನು ಬೆಂಗಳೂರು ನಗರದಲ್ಲಿ ಏಪ್ರಿಲ್ 22ರಂದು ಹಮ್ಮಿಕೊಂಡಿದೆ.

ನಗರದ ಜೆಸಿ ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಬೆಳಿಗ್ಗೆ 8:30ರಿಂದ ಸಮ್ಮೇಳನ ನಡೆಯಲಿದೆ. ಆರಂಭದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಇದಕ್ಕೆ ಜಾನಪದ ವಿದ್ವಾಂಸ ಬಾನಂದೂರು ಕೆಂಪಯ್ಯ ಅವರು ಚಾಲನೆ ನೀಡಲಿದ್ದಾರೆ.

ಇದನ್ನು ಓದಿದ್ದೀರಾ? ಗಂಗಾವತಿ | ಸಾಹಿತ್ಯ ಸಮ್ಮೇಳನವೋ, ಸನ್ಮಾನ ಸಮ್ಮೇಳನವೋ ಅಥವಾ ಧಾರ್ಮಿಕ ಸಮ್ಮೇಳನವೋ ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮ್ಮೇಳನದ ಉದ್ಘಾಟನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆಯಲಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ.

ದಲಿತ ಸಮ್ಮೇಳನದಲ್ಲಿ ಒಟ್ಟಾಗಿ ಮೂರು ವಿಚಾರಗೋಷ್ಠಿಗಳು ನಡೆಯಲಿದೆ. ಜೊತೆಗೆ ಒಂದು ಕವಿಗೋಷ್ಠಿಯೂ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಗೌಡಗೆರೆ ಮಾಯುಶ್ರೀ ಪ್ರಕಟಣೆಯಲ್ಲು ತಿಳಿಸಿದ್ದಾರೆ.

ಚಿತ್ರ ಕೃಪೆ: ಗೌತಮ್ ಅವರ್ತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...