ಕೆಎಸ್‌ಆರ್‌ಟಿಸಿ | ರಾತ್ರಿ ಪಾಳಿ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಥವಾ ಚಾಲನೆ ಮಾಡುವ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್ ನೀಡಲು ನಿಗಮ ಮುಂದಾಗಿದೆ.

“ಹೌದು, ನಿಗಮದ 1,600 ಬಸ್‌ಗಳು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತವೆ. ಇತ್ತೀಚೆಗೆ, ನಡೆಸಿದ ಅಧ್ಯಯನದ ಪ್ರಕಾರ ನಿಗಮದ ವಾಹನಗಳು ರಾತ್ರಿ ವೇಳೆ ಕಾರ್ಯಾಚರಣೆಯಲ್ಲಿದ್ದಾಗ ಬೆಳಗಿನ ಜಾವ 3 ರಿಂದ 4 ಗಂಟೆಯ ಸಮಯದಲ್ಲಿ ಹೆಚ್ಚು ಅಪಘಾತಕ್ಕೆ ಒಳಪಟ್ಟಿರುವುದು” ತಿಳಿದುಬಂದಿದೆ.

“ಈ ಹಿನ್ನೆಲೆ, ನಿಗಮದ ಪ್ರಯಾಣಿಕರ ಹಾಗೂ ಸಿಬ್ಬಂದಿ ಸುರಕ್ಷತೆಯು ಪ್ರಥಮ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ರಾತ್ರಿ ವೇಳೆ, ಬಸ್‌ಗಳ ಕಾರ್ಯಾಚರಣೆ ಸಮಯದಲ್ಲಿ ಚಾಲಕರು ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಅವಶ್ಯಕತೆ ಇರುವುದರಿಂದ, ಅವರ ಕಾರ್ಯ ಕ್ಷಮತೆಯನ್ನು ಉತ್ತಮಪಡಿಸುವ ಸಲುವಾಗಿ ಆ ಅವಧಿಯಲ್ಲಿ ರಿಫ್ರೆಸ್ ಆಗಲು ಕಾಫಿ-ಟೀ ಸೇವಿಸಿ (ಆ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಯಾವುದೇ  ಹೋಟೆಲುಗಳ ಲಭ್ಯತೆಯು ಇರದ ಕಾರಣ) ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡಲು ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್ ಅನ್ನು 1,600 ಬಸ್‌ಗಳಿಗೆ ಒದಗಿಸಲಾಗಿದೆ” ಎಂದು ನಿಗಮ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆ ಹಿಂದೆ ಬಿದ್ದಿದ್ದ ಸ್ನೇಹಿತನ ಮೇಲೆ ಪ್ರಿಯಕರ ಹಲ್ಲೆ: ಬಂಧನ

“ಈ ಕ್ರಮದಿಂದಾಗಿ ನಿಗಮದ ಚಾಲಕರುಗಳು ರಾತ್ರಿ ವೇಳೆಯಲ್ಲಿ ವಾಹನಗಳು ನಿಲ್ಲಿಸಿದ ಹೋಟೆಲ್ ಇತ್ಯಾದಿ ಸ್ಥಳಗಳಿಂದ ಟೀ/ಕಾಫಿಯನ್ನು ಫ್ಲಾಸ್ಕ್‌ನಲ್ಲಿ ಸಂಗ್ರಹಿಸಿಕೊಂಡು, ಬೆಳಗಿನ ಜಾವದಲ್ಲಿ ಬಳಸಿ ಸುರಕ್ಷತೆಯಿಂದ ವಾಹನವನ್ನು ಚಾಲನೆ ಮಾಡಿ ಪ್ರಯಾಣಿಕರನ್ನು ಅವರವರ ಗಮ್ಯ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...