ಮಾಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು: ಹೈಕೋರ್ಟ್‌

Date:

“ಮಾಲ್‌ ಆಫ್‌ ಏಷ್ಯಾಗೆ ಇಷ್ಟು ದಿನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದು ಏಕೆ? ಸಾರ್ವಜನಿಕರನ್ನು ಮಾಲ್​ಗೆ ನಿರ್ಬಂಧಿಸುವುದು ಪರಿಹಾರವೇ? ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ. ಜನವರಿ 2 ರಂದು ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಅಲ್ಲಿಯವರೆಗೂ ಮಾಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು” ಎಂದು ಹೈಕೋರ್ಟ್‌ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ (ಬಳ್ಳಾರಿ ರಸ್ತೆ) ಮಾಲ್‌ ಆಫ್‌ ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಸರ್ಕಾರದ ಈ ಕ್ರಮದ ಬಗ್ಗೆ ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್​ ಲಿಮಿಟೆಡ್​ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದೆ.

ಈ ರಿಟ್​​ ಅರ್ಜಿಯನ್ನು ಏಕಸದಸ್ಯ ಪೀಠ ನ್ಯಾ. ಎಂ.ಜಿ.ಎಸ್. ಕಮಲ್ ಅವರು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆ | ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ, ಮೆಟ್ರೋ ಸಂಚಾರ

ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಮಾಲ್‌ಗೆ ಸಾರ್ವಜನಿಕರ ನಿರ್ಬಂಧ ಮಾಡುವುದರಿಂದ ಪರಿಹಾರ ದೊರೆಯುತ್ತದೆಯೇ? ಇನ್ನು ಮಾಲ್‌ನಲ್ಲಿ ಆವುದೇ ರೀತಿಯ ಧಾರ್ಮಿಕ ಪ್ರವಚನಗಳು ನಡೆಯುತ್ತಿಲ್ಲ. ಸರ್ಕಾರದ ಆದೇಶ ಸ್ಪಷ್ಟವಾಗಿರಬೇಕು. ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ ಎಂದು ನ್ಯಾಯಾಲಯ ಸೂಚಿಸಿದೆ.

ಅಕ್ಟೋಬರ್ ತಿಂಗಳಿನಿಂದ ಮಾಲ್ ಕಾರ್ಯಾಚರಣೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...