ನಮ್ಮ ಮೆಟ್ರೋ | 2ನೇ ಹಂತದ ನಿರ್ಮಾಣಕ್ಕೆ ₹3,045 ಕೋಟಿ ನೆರವು ನೀಡಲು ಆರ್‌ಇಸಿ ಒಪ್ಪಿಗೆ

Date:

  • ಬಿಎಂಆರ್‌ಸಿಎಲ್‌ ಪ್ರಸ್ತಾವನೆಯನ್ನು ಅನುಮೋದಿಸಿದ ಮಂಡಳಿ
  • ಮೆಟ್ರೋ ಮಾರ್ಗಗಳ ಸ್ಥಾಪನೆ ಮತ್ತು ಅಭಿವೃದ್ಧಿಗೆ ಆರ್ಥಿಕ ನೆರವು

ಕೇಂದ್ರದ ಇಂಧನ ಸಚಿವಾಲಯದ ಅಧೀನದಲ್ಲಿನ ಸಾರ್ವಜನಿಕರ ವಲಯದ ಗ್ರಾಮೀಣ ವಿದ್ಯುದೀಕರಣ ನಿಗಮ (ಆರ್‌ಇಸಿ) ನಮ್ಮ ಮೆಟ್ರೋ ಯೋಜನೆಯ ಹಂತ-2ರ ಮೆಟ್ರೋ ಮಾರ್ಗಗಳ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ₹3,045 ಕೋಟಿ ಆರ್ಥಿಕ ನೆರವು ನೀಡಲು ಒಪ್ಪಿಗೆ ಸೂಚಿಸಿದೆ.

ಜೂನ್ 24ರಂದು ಬೆಂಗಳೂರಿನಲ್ಲಿ ನಡೆದ ಆರ್‌ಇಸಿಯ ಮಂಡಳಿ ಸಭೆಯಲ್ಲಿ ಸಹಾಯ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್‌ನ ಪ್ರಸ್ತಾವನೆಯನ್ನು ಮಂಡಳಿಯು ಅನುಮೋದಿಸಿದೆ.

ನಮ್ಮ ಮೆಟ್ರೋದ ಹಂತ-2ರ ಯೋಜನೆಯು ಹಂತ-1ರ ಎರಡು ಕಾರಿಡಾರ್‌ಗಳ ವಿಸ್ತರಣೆಯನ್ನು ಒಳಗೊಂಡಿದೆ. ಯೋಜನೆಯಡಿ ಪೂರ್ವ-ಪಶ್ಚಿಮ ಕಾರಿಡಾರ್ ಮತ್ತು ಉತ್ತರ-ದಕ್ಷಿಣ ಕಾರಿಡಾರ್ ಹಾಗೂ ಎರಡು ಹೊಸ ಮಾರ್ಗಗಳ ನಿರ್ಮಾಣವಾಗಲಿದೆ. ಒಂದು ಮಾರ್ಗವು ಆರ್‌.ವಿ ಬೊಮ್ಮಸಂದ್ರಕ್ಕೆ ಹಾಗೂ ಇನ್ನೊಂದು ಮಾರ್ಗವು ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ನಿರ್ಮಾಣವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಕ್ರೀದ್ ಹಬ್ಬ | ಈದ್ಗಾ ಮೈದಾನದಲ್ಲಿ ಭರ್ಜರಿ ವ್ಯಾಪಾರ

“ಹಂತ-2ರ ಯೋಜನೆಯು ಸಂಪರ್ಕವನ್ನು ವರ್ಧಿಸುತ್ತದೆ ಮತ್ತು ಜನನಿಬಿಡ ನಗರದಲ್ಲಿ ದಟ್ಟಣೆಯನ್ನು ಸುಲಭಗೊಳಿಸುತ್ತದೆ. ಹಂತ-2 (72.09 .ಮೀ) ಪೂರ್ಣಗೊಂಡಾಗ, ನಮ್ಮ ಮೆಟ್ರೋ ಜಾಲವು 101 ನಿಲ್ದಾಣಗಳೊಂದಿಗೆ 114.39 ಕಿಮೀ ಸಂಚಾರವನ್ನು ಹೊಂದಿರುತ್ತದೆ”ಎಂದು ನಿಗಮ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...