ʼದಿ ವೈರ್‌ʼ ಸಂವಾದ ಕಾರ್ಯಕ್ರಮದಲ್ಲಿ ಪ್ರಕಾಶ್‌ ರಾಜ್‌ ಭಾಗಿ

Date:

ದಿ ವೈರ್‌ ಮಾಧ್ಯಮ ಸಂಸ್ಥೆಯ ವತಿಯಿಂದ ʼಕಾರ್ನಿವಲ್‌ ಆಫ್‌ ಫ್ರೀ ವೀಲಿಂಗ್‌ ಎಕ್ಸ್‌ಪ್ರೆಷನ್‌ʼ ಹೆಸರಿನ ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮ ಆಗಸ್ಟ್‌ 6 ರಂದು ಸಂಜೆ 6ರಿಂದ 8ರವರೆಗೆ ಕೋರಮಂಗಲದ ಸೇಂಟ್‌ ಜಾನ್ಸ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ʼಸಾಂವಿಧಾನದ ಆದರ್ಶ ತತ್ವವಾದ ಭ್ರಾತೃತ್ವದ ಕಲ್ಪನೆಯನ್ನು ಭಾರತವು ಯಾಕೆ ಎಂದಿಗಿಂತಲೂ ಹೆಚ್ಚಾಗಿ ಅರ್ಥ ಮಾಡಿಕೊಳ್ಳಬೇಕು ಮತ್ತು ಅಳವಡಿಸಿಕೊಳ್ಳಬೇಕುʼ ಎಂಬುದು ಸಂವಾದದ ವಿಷಯ. ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರೊಂದಿಗೆ ಸಂವಾದವನ್ನು ದಿ ವೈರ್‌ನ ಸಂಪಾದಕರಾದ ಸೀಮಾ ಚಿಸ್ತಿ ನಡೆಸಿಕೊಡುವರು.

ಸಂವಾದದ ನಂತರ ಪ್ರಕಾಶ್‌ ರಾಜ್‌ ಅವರೊಂದಿಗೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕರಾದ ಸಿದ್ದಾರ್ಥ್‌ ವರದರಾಜನ್‌ ಮತ್ತು ಎಂ ಕೆ ವೇಣು ಅವರ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಲಿದೆ. 8 ಗಂಟೆಯಿಂದ ಖ್ಯಾತ ನಟಿ, ಗಾಯಕಿ ಶಬನಮ್‌ ವಿರ್ಮಾನಿ ಅವರು ಕಬೀರ್‌ ಸಂಯೋಜನೆಯ ಹಾಡುಗಳನ್ನು ಹಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ಪ್ರಾಯೋಜಿತ ಕಾರ್ಯಕ್ರಮ. ಟಿಕೆಟ್‌ ಇದೆ ಎಂದು ಸಂಯೋಜಕರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ – https://insider.in/the-wire-dialogues-aug6-2023/event

ವಿಳಾಸ : ಸೇಂಟ್‌ ಜಾನ್ಸ್‌ ಅಡಿಟೋರಿಯಂ, 18ನೇ ಮುಖ್ಯರಸ್ತೆ, ಜಾನ್‌ ನಗರ, ಕೋರಮಂಗಲ, ಬೆಂಗಳೂರು 560034

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...