ವೈಟ್‌ ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

Date:

  • ₹4,249 ಕೋಟಿ ವೆಚ್ಚದ 13.71 ಕಿಲೋಮೀಟರ್ ಉದ್ದದ ನೂತನ ಮೆಟ್ರೋ ಮಾರ್ಗ
  • 13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಮಾರ್ಗದಲ್ಲಿ ಒಟ್ಟು 12 ನಿಲ್ದಾಣಗಳಿವೆ

ಬಹು ನಿರೀಕ್ಷಿತ ವೈಟ್‌ ಫೀಲ್ಡ್‌-ಕೆ.ಆರ್‌.ಪುರಂ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ನೂತನ ಮೆಟ್ರೋ ಮಾರ್ಗದ ಕಾರ್ಯಾಚರಣೆಯೊಂದಿಗೆ ಬೆಂಗಳೂರು ದೇಶದಲ್ಲೇ ಎರಡನೇ ಅತಿ ದೊಡ್ಡ ಮೆಟ್ರೋ ಮಾರ್ಗ ಹೊಂದಿದ ನಗರವೆಂಬ ಖ್ಯಾತಿ ಪಡೆದುಕೊಂಡಿದೆ.

ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೆಟ್ರೋದಲ್ಲಿ ಪ್ರಯಾಣಿಸಿದರು. ಪ್ರಯಾಣದ ವೇಳೆ, ವಿದ್ಯಾರ್ಥಿಗಳೊಂದಿಗೆ ಹಾಗೂ ಮೆಟ್ರೋ ಸಿಬ್ಬಂದಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

₹4,249 ಕೋಟಿ ವೆಚ್ಚದ 13.71 ಕಿಲೋಮೀಟರ್ ಉದ್ದದ ನೂತನ ಮೆಟ್ರೋ ಮಾರ್ಗ ಇದಾಗಿದೆ. 13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಈ ಮಾರ್ಗದಲ್ಲಿ ಒಟ್ಟು 12 ನಿಲ್ದಾಣಗಳು ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’

ಕೃಷ್ಣರಾಜಪುರ, ಸಿಂಗಯ್ಯನಪಾಳ್ಯ, ಗರುಡಾಚಾರ್ ಪಾಳ್ಯ, ಹೂಡಿ, ಸೀತಾರಾಮಪಾಳ್ಯ, ಕುಂದಲಹಳ್ಳಿ, ನಲ್ಲೂರು ಹಳ್ಳಿ, ಶ್ರೀ ಸತ್ಯಸಾಯಿ ಆಸ್ಪತ್ರೆ, ಪಟ್ಟಂದೂರು ಅಗ್ರಹಾರ, ಕಾಡುಗೋಡಿ ಟ್ರೀ ಪಾರ್ಕ್, ಹೋಪ್ ಫಾರ್ಮ್ ಚನ್ನಸಂದ್ರ, ವೈಟ್ ಫೀಲ್ಡ್ (ಕಾಡುಗೋಡು) ಸೇರಿ ಒಟ್ಟು 12 ನಿಲ್ದಾಣಗಳು ಈ ಮಾರ್ಗದಲ್ಲಿ ಬರಲಿವೆ.

ವೈಟ್​​ಫೀಲ್ಡ್​​ನಲ್ಲಿ ನಮ್ಮ ಮೆಟ್ರೋ ಕಾಮಗಾರಿ ಸಂಪೂರ್ಣವಾಗಿದೆ. ಆದರೆ, ಕೆ.ಆರ್.ಪುರ ನಿಲ್ದಾಣದಲ್ಲಿ ಇನ್ನೂ ಪಿಲ್ಲರ್‌ಗಳು, ಸೀಮೆಂಟ್ ಕಾರ್ಯ, ಸ್ಟೇಷನ್‌ಗೆ ಕಂಬಿಗಳನ್ನು ಅಳವಡಿಸುವುದು ಸೇರಿದಂತೆ ಅನೇಕ ಕಾಮಗಾರಿಗಳು ಬಾಕಿ ಉಳಿದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...