ಹಿರಿಯ ಪತ್ರಕರ್ತೆ ಕುಸುಮಾ ಶಾನಭಾಗ ಇನ್ನಿಲ್ಲ

Date:

ಹಿರಿಯ ಪತ್ರಕರ್ತೆ, ಸ್ತ್ರೀ ಚಿಂತಕಿ, ಬರಹಗಾರ್ತಿ ಕುಸುಮಾ ಕುಸುಮಾ ಶಾನಭಾಗ ಅವರು ಇಂದು(ಜೂನ್ 22) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಮೂಲತಃ ಕೊಡಗಿನವರಾದ ಕುಸುಮಾ ಅವರು ಪ್ರಜಾವಾಣಿ ದಿನಪತ್ರಿಕೆ ಉದ್ಯೋಗಿಯಾಗಿ ಕೆಲಸ ಮಾಡಿ ಸ್ವಯಂ ನಿವೃತ್ತಿ ಪಡೆದಿದ್ದರು. ಲೈಂಗಿಕ ಕಾರ್ಯಕರ್ತೆಯರ ಕುರಿತು ಸುಮಾರು ಹತ್ತು ವರ್ಷಗಳಿಗೂ ಅಧಿಕ ಕಾಲ ಅಧ್ಯಯನ ನಡೆಸಿದ್ದರು.

ಇದನ್ನು ಓದಿದ್ದೀರಾ? ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆನಪುಗಳ ಬೆನ್ನೇರಿ ಎಂಬ ಕಥಾಸಂಕಲನ, ಮಣ್ಣಿಂದ ಎದ್ದವರು ಎಂಬ ಕಾದಂಬರಿ ಬರೆದಿದ್ದಾರೆ. ‘ಕಾಯದ ಕಾರ್ಪಣ್ಯ’ ಎಂಬುದು ಲೈಂಗಿಕ ಕಾರ್ಯಕರ್ತೆಯರ ಕುರಿತು ಕುಸುಮಾ ಅವರು ಬರೆದ ಕಥನವಾಗಿದೆ. ಇವರ ಹಲವು ಬರಹಗಳು ಕೆಂಡಸಂಪಿಗೆಯಲ್ಲಿ ಪ್ರಕಟವಾಗಿದೆ.

ಕುಸುಮಾ ಅವರು ಕಾದಂಬರಿಕಾರ ಭಾರತೀಸುತ ಅವರ ಪುತ್ರಿ. ಎಡಕಲ್ಲು ಗುಡ್ಡದ ಮೇಲೆ, ಹುಲಿಯ ಹಾಲಿನ ಮೇವು, ಗಿರಿಕನ್ಯೆ, ಬಯಲುದಾರಿ ಭಾರತೀಸುತ ಅವರ ಖ್ಯಾತ ಕಾದಂಬರಿಗಳು. ಇವು ಸಿನಿಮಾಗಳಾಗಿಯೂ ಪ್ರಸಿದ್ಧಿ ಪಡೆದಿವೆ.

ಕುಸುಮಾ ಅವರು ಎಂ ಎಸ್‌ ರಾಮಯ್ಯ ಆಸ್ಪತ್ರೆಗೆ ದೇಹ ದಾನ ಮಾಡಿದ್ದರು. ಆದರೆ ಕ್ಯಾನ್ಸರ್ ಇದ್ದ ಕಾರಣ ಆಸ್ಪತ್ರೆ ದೇಹ ಪಡೆಯಲು ನಿರಾಕರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...