ಜುಲೈ 25ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ : ವಿವರ ಇಲ್ಲಿದೆ

Date:

ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಹೆಚ್ಚಾಗಿದ್ದು, ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ.

ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿದ್ದು, ಮೈಸೂರು, ಮಂಡ್ಯ, ಬೆಂಗಳೂರಿನ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯದ (ಕೆಆರ್‌ಎಸ್‌) ನೀರಿನ ಮಟ್ಟ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 100 ಅಡಿ ತಲುಪಿದೆ.

ಕೆಆರ್‌ಎಸ್‌ ಜಲಾಶಯದ ನೀರನ್ನು ಕ್ರಸ್ಟ್‌ ಗೇಟ್‌ಗಳ ಮೂಲಕ ನಾಲೆ, ನದಿಗಳಿಗೆ ಹರಿಸಲಾಗಿದೆ. 24 ಗಂಟೆಯೊಳಗೆ ಜಲಾಶಯಕ್ಕೆ 5 ಅಡಿ ನೀರು ಹರಿದು ಬಂದಿದ್ದು, 48,025 ಕ್ಯೂಸೆಕ್ ಒಳಹರಿವು, 5449 ಕ್ಯೂಸೆಕ್ ಹೊರಹರಿವು ದಾಖಲಾಗಿದೆ. ಕೆಆರ್‌ಎಸ್‌ ತುಂಬಲು ಗರಿಷ್ಠ ಅಡಿ 124.80 ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜುಲೈ 25ರಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

  • ಆಲಮಟ್ಟಿ ಜಲಾಶಯದ ಗರಿಷ್ಠ ನೀರಿನ ಮಟ್ಟ 519.6 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 62.53 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 97.55 ಟಿಎಂಸಿ ಇತ್ತು. 1,14,445 ಕ್ಯೂಸೆಕ್ ಒಳಹರಿವು ಇದ್ದು, 6981 ಕ್ಯೂಸೆಕ್ ಹೊರಹರಿವು ಇದೆ.
  • ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 497.71 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 105.79 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 25.42 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 105.79 ಟಿಎಂಸಿ ಇತ್ತು. 47,294 ಕ್ಯೂಸೆಕ್ ಒಳಹರಿವು ಇದ್ದು, 296 ಕ್ಯೂಸೆಕ್ ಹೊರಹರಿವು ಇದೆ.
  • ಮಲಫ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 633.8 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.73 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 12.70 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 24.21 ಟಿಎಂಸಿ ಇತ್ತು. 21.247 ಕ್ಯೂಸೆಕ್ ಒಳಹರಿವು ಇದ್ದು, 194 ಕ್ಯೂಸೆಕ್ ಹೊರಹರಿವು ಇದೆ.
  • ಲಿಂಗನಮಕ್ಕಿ ಜಲಾಶಯದ ಗರಿಷ್ಠ ನೀರಿನ ಮಟ್ಟ 554.44 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 151.75 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 46.89 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 91.02 ಟಿಎಂಸಿ ಇತ್ತು. 73.505 ಕ್ಯೂಸೆಕ್ ಒಳಹರಿವು ಇದ್ದು, 94 ಕ್ಯೂಸೆಕ್ ಹೊರಹರಿವು ಇದೆ.
  • ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 696.13 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 19.52 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 16.09 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 19.34 ಟಿಎಂಸಿ ಇತ್ತು. 20.749 ಕ್ಯೂಸೆಕ್ ಒಳಹರಿವು ಇದ್ದು, 3333 ಕ್ಯೂಸೆಕ್ ಹೊರಹರಿವು ಇದೆ.
  • ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 657.73 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 33.83 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 69.76 ಟಿಎಂಸಿ ಇತ್ತು. 39,348 ಕ್ಯೂಸೆಕ್ ಒಳಹರಿವು ಇದ್ದು, 170 ಕ್ಯೂಸೆಕ್ ಹೊರಹರಿವು ಇದೆ.
  • ಘಟಪ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 662.91 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 51 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 20.63 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 35.16 ಟಿಎಂಸಿ ಇತ್ತು. 31,815 ಕ್ಯೂಸೆಕ್ ಒಳಹರಿವು ಇದ್ದು, 99 ಕ್ಯೂಸೆಕ್ ಹೊರಹರಿವು ಇದೆ.
  • ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 890.58 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 21.73 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 36.81 ಟಿಎಂಸಿ ಇತ್ತು. 23,142 ಕ್ಯೂಸೆಕ್ ಒಳಹರಿವು ಇದ್ದು, 200 ಕ್ಯೂಸೆಕ್ ಹೊರಹರಿವು ಇದೆ.
  • ವರಾಹಿ ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 31.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 6.76 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 7.50 ಟಿಎಂಸಿ ಇತ್ತು. 17,972 ಕ್ಯೂಸೆಕ್ ಒಳಹರಿವು ಇದ್ದು, 23,937 ಕ್ಯೂಸೆಕ್ ಹೊರಹರಿವು ಇದೆ.
  • ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 871.38 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 8.5 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 6.76 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 7.50 ಟಿಎಂಸಿ ಇತ್ತು. 17,972 ಕ್ಯೂಸೆಕ್ ಒಳಹರಿವು ಇದ್ದು, 23,937 ಕ್ಯೂಸೆಕ್ ಹೊರಹರಿವು ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...