ಹಿಂದೆ ಸರಿದ ಮಳೆ; ‘ಬೆವರು’ತ್ತಿರುವ ಬೆಂಗಳೂರು

Date:

ಮೇ ತಿಂಗಳ ಆರಂಭದಲ್ಲಿ ಒಂದು ವಾರ ಪ್ರತಿ ಸಂಜೆ ನಿರಂತರವಾಗಿ ಮಳೆ ಕಂಡ ಬೆಂಗಳೂರಿಗೆ ಈಗ ಧಗೆಯ ಬೇಗೆ ಕಾಡಲಾರಂಭಿಸಿದೆ. ನಗರದಲ್ಲಿ 33.1 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ನಾಶವಾಗುತ್ತಿರುವ ಸಸ್ಯ ಸಂಕುಲ, ಎಗ್ಗಿಲ್ಲದೆ ಓಡುತ್ತಿರುವ ನಗರೀಕರಣದ ಪರಿಣಾಮದಿಂದ ನಗರದಲ್ಲಿ ಶಾಖ ಹೆಚ್ಚುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

“ವರ್ಷದಿಂದ ವರ್ಷಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮರಗಳನ್ನು ಕಡಿಯುವುದರಿಂದ ಸಸ್ಯ ವ್ಯವಸ್ಥೆ ಹಿಡಿದಿಡುತ್ತಿದ್ದ ಶಾಖ ನೇರವಾಗಿ ನಮ್ಮನ್ನು ತಲುಪುತ್ತಿದೆ. ಮರಗಳಿಗಿಂತ ಎತ್ತರಕ್ಕೆ ಕಟ್ಟಡಗಳೇ ಬೆಳೆಯುತ್ತಿವೆ. ಭೂಮಿ ಮತ್ತು ಕಟ್ಟಡಗಳು ಬಿಸಿಯಾಗುತ್ತಿವೆ. ಮನೆಗಳ ಗೋಡೆಗಳು ಹೊರಗಿನ ಗಾಳಿಗಿಂತ ಹೆಚ್ಚು ಬಿಸಿಯಾಗುತ್ತಿವೆ ಮತ್ತು ಅವುಗಳ ಶಾಖವನ್ನು ಮರು-ಹೊರಸೂಸುತ್ತವೆ ಎಂದು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ಹವಾಮಾನ ವಿಭಾಗದ ಮುಖ್ಯಸ್ಥ ಎಂ.ಎನ್ ತಿಮ್ಮೇಗೌಡ ಹೇಳಿದ್ದಾರೆ.

“ದಶಕಗಳ ಹಿಂದೆ ನಾವೆಲ್ಲರೂ 8 ಕಿ.ಮೀ ನಡೆದುಕೊಂಡು ಶಾಲೆಗೆ ಹೋಗುತ್ತಿದ್ದೆವು. ಎಂದಿಗೂ ಬೆವರು ಸುರಿಯುತ್ತಿರಲಿಲ್ಲ. ಆದರೆ, ಈಗ 500 ಮೀ. ನಡೆಯುವುದೇ ಕಷ್ಟವಾಗಿದೆ. ಕೆಲವು ವರ್ಷಗಳ ಹಿಂದೆಯೂ ತಾಪಮಾನ 35 ಡಿಗ್ರಿ ಸೆಲ್ಸಿಯಸ್‌ ಮುಟ್ಟಿತ್ತು. ಆಗಲೂ ಇಷ್ಟು ಶಾಖವಿರಲಿಲ್ಲ” ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಅಂದು-ಇಂದು – 1 | ಬದಲಾಗುತ್ತಿರುವ ಬೆಂದಕಾಳೂರು ಹಿಂದೆ ಹೇಗಿತ್ತು; ಇಲ್ಲಿ ನೋಡಿ!

“ಬೃಹತ್ ಕಾಂಕ್ರೀಟೀಕರಣದಿಂದಾಗಿ ನಗರಗಳು ಶಾಖ ದ್ವೀಪಗಳಾಗುತ್ತಿವೆ. ಇದು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳಿಂದ ಮತ್ತಷ್ಟು ಶಾಖ ಹೆಚ್ಚುತ್ತಿದೆ. ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದರೆ, ಮನುಷ್ಯರು ಅಸ್ವಸ್ಥತೆಯನ್ನು ಅನುಭವಿಸಬೇಕಾಗುತ್ತದೆ” ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಹ್ಯೂಮನ್ ಸೆಟ್ಲ್‌ಮೆಂಟ್‌ನ ಪರಿಸರ ಮತ್ತು ಸುಸ್ಥಿರತೆಯ ಡೀನ್ ಜಗದೀಶ್ ಕೃಷ್ಣಸ್ವಾಮಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...