BREAKING NEWS | ಸಚಿವ ಕೆಎನ್​ ರಾಜಣ್ಣ ರಾಜೀನಾಮೆ

Date:

ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆಎನ್​ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಮತ ಕಳವು ವಿಚಾರದಲ್ಲಿ ಹೇಳಿಕೆ ನೀಡಿದ್ದ ರಾಜಣ್ಣ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳತನವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದರು. ಹೀಗಾಗಿ ಹೈಕಮಾಂಡ್ ರಾಜೀನಾಮೆ ನೀಡಲು ಸೂಚಿಸಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕೆಎ‌ನ್‌ ರಾಜಣ್ಣ ಮತ್ತು ಪರಮೇಶ್ವರ್‌ ಅವರೇ, ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ: ಕುಮಾರಸ್ವಾಮಿ ಕಿಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ ಕಳವು ವಿರುದ್ಧವಾಗಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹೋರಾಟವನ್ನು ನಡೆಸುತ್ತಿದೆ. ಈಗಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಹಾದೇವಪುರ ಕ್ಷೇತ್ರದಲ್ಲಿ ನಡೆದಿರುವ ಮತಗಳವು ಬಗ್ಗೆ ವಿವರಿಸಿದ್ದಾರೆ.

ಈ ನಡುವೆ ಮತ ಕಳವು ಬಗ್ಗೆ ಹೇಳಿಕೆ ನೀಡಿದ್ದ ರಾಜಣ್ಣ ಅವರು, ಮಹಾದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆಯಲು ನಮ್ಮ ಲೋಪವೇ ಕಾರಣ. ಈ ಆರೋಪ ನಿಜವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ನಮ್ಮಿಂದ ಅಕ್ರಮಗಳನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...