ಕೆಜಿಎಫ್

20 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಎಂ ರೂಪಕಲಾ ಚಾಲನೆ

ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರೂಪಕಲಾ ಶಶಿಧರ್ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಶಾಸಕಿ ರೂಪಕಲಾ ಶಶಿಧರ್...

ಕನಕದಾಸರ 538ನೇ ಜಯಂತಿ-ಕೆಜಿಎಫ್ ಕುರುಬರ ಸಂಘದಿಂದ ಸಕಲ ಸಿದ್ಧತೆ

ಕೆಜಿಎಫ್ : ಶ್ರೀ ಭಕ್ತ ಕನಕದಾಸರ 538ನೇ ಕನಕ ಜಯಂತೋತ್ಸವವನ್ನು ನ 8 ರಂದು ನಾಳೆ ಕೆಜಿಎಫ್ ತಾಲೂಕಿನಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲು ನಿಶ್ಚಯಿಸಿದ್ದೇವೆ ಎಂದು ಕೆಜಿಎಫ್ ನ ಕರ್ನಾಟಕ ಪ್ರದೇಶದ ಕುರುಬರ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಅಂತರ್ಜಾತಿ ವಿವಾಹವು ಕನ್ನಡ ರಾಜ್ಯೋತ್ಸವ ದಿನದಂದು ನಡೆಯಿತು. ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಅಂತರ್ಜಾತಿ ವಿವಾಹವು ಕನ್ನಡ ರಾಜ್ಯೋತ್ಸವ ದಿನದಂದು ನಡೆಯಿತು. ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ...

ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಬೇತಮಂಗಲ: ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣು ಮಗು ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಎಲ್ಲಾ ರಂಗದಲ್ಲೂ ಮೇಲುಗೈ ಸಾಧಿಸಿದಾಗ ಮಾತ್ರ ಹೆಣ್ಣು ಮಕ್ಕಳು ಗೌರವವನ್ನು ಸಾಧಿಸಲು ಸಾಧ್ಯವಾಗುತ್ತದೆ ಹಾಗೂ ದೌರ್ಜನ್ಯಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು...

ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಗ್ರಾಮ ಪಂಚಾಯ್ತಿ ಮುಂಭಾಗ ಪ್ರತಿಭಟನೆ

ಕೆ.ಜಿ.ಎಫ್:ಅಂಬೇಡ್ಕರ್ ಭವನದ ಕಟ್ಟಡವನ್ನು ನಿಮ್ಮ ಗಮನಕ್ಕೆ ಬಾರದೆ ಹೇಗೆ ಕೆಡವಲಾಯಿತ್ತು ಮತ್ತು ದಶಕಗಳಿಂದ ಇದ್ದಂತಹ ರಾಜಕಾಲುವೆಯನ್ನು ಹೇಗೆ ಪ್ರಭಾವಿಗಳು ಮುಚ್ಚಿದ್ದಾರೆ ಗ್ರಾಮ ಪಂಚಾಯ್ತಿವತಿಯಿಂದ ಕೈಗೊಂಡಿರುವ ಕ್ರಮವೇನು ನೀವು ಪಂಚಾಯ್ತಿಯಲ್ಲಿ ಕಳೆದ 7 ವರ್ಷಗಳಿಂದ...

ಈ ಹೊತ್ತಿನ ಪ್ರಮುಖ ಸುದ್ದಿ