ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ.
ಬಿಜೆಪಿ ಉಚ್ಚಾಟಿತ...
ಆಗಸ್ಟ್ 19ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಮತ್ತು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಿ ಅಂಗೀಕರಿಸಲು ಸದನದಲ್ಲಿ ಮಂಡನೆ ಮಾಡಬೇಕು. ಅಂದು ನಾಗಮೋಹನ ದಾಸ್ ಅವರ ಒಳಮೀಸಲಾತಿ ವರದಿ ಯಥಾವತ್ ಜಾರಿಯಾಗದಿದ್ದರೆ ರಕ್ತಪಾತದದ ಹೋರಾಟ ನಡೆಯುತ್ತದೆ ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಪ್ರಧಾನ ಸಂಚಾಲಕ ಣೇಶ ಹೊರತಟ್ನಾಳ ಎಚ್ಚರಿಸಿದರು.
ನಾಗಮೋಹನ ದಾಸ್ ಅವರ ವೈಜ್ಞಾನಿಕ ಒಳಮೀಸಲಾತಿ ಯಥಾವತ್ ಜಾರಿಗೊಳಿಸಲು ಚರ್ಚಿಸುವಂತೆ ಒತ್ತಾಯಿಸಿ ಜಾತಿ ಉಪಜಾತಿ ಸಂಘಟನೆಗಳ ಕೊಪ್ಪಳ ಜಿಲ್ಲಾ ಒಕ್ಕೂಟ ಹಾಗೂ ಮಾದಿಗ ಮಹಾಸಭಾದ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಬಳಿಕ ನಗರದ ಅಶೋಕ ವೃತ್ತದಿಂದ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದವರೆಗೂ ತಮಟೆ ಭಾರಿಸುವುದರ ಮೂಲಕ ತೆರಳಿ ಶಾಸಕರ ಅನುಪಸ್ಥಿತಿಯಲ್ಲಿ ಸಹೋದರ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.
"ನಾಗಮೋಹನದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಸಂಪುಟ ಸಭೆಯಲ್ಲಿ ಚರ್ಚೆ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿಗಳು 10ರಿಂದ...
ಮನುಷ್ಯ ದುರಾಸೆಯಿಂದ ಅನ್ಯಮಾರ್ಗ ತುಳಿದು ಹಣ ಗಳಿಸಿದರೆ ಅದು ಪಾಪದ ಹಣವಾಗುತ್ತದೆ. ಹಣ, ಆಸ್ತಿಗಿಂತ ಮಾನವನಿಗೆ ಒಳ್ಳೆಯ ವ್ಯಕ್ತಿತ್ವ ಗೌರವವನ್ನು ನೀಡುತ್ತದೆ. ಶರಣರು ಭ್ರಷ್ಟಾಚಾರದ ವಿರೋಧಿಯಾಗಿದ್ದರು ಎಂದು ಸಾಹಿತಿ ಅರುಣಾ ನರೇಂದ್ರ ಹೇಳಿದರು.
ಕೊಪ್ಪಳ...
ಕೊಪ್ಪಳ ನಗರದಲ್ಲಿ ಪ್ರೀತಿ ವಿಚಾರವಾಗಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮೃತ ಗವಿಸಿದ್ದಪ್ಪ ಅಪ್ರಾಪ್ತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಫೋನ್ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದು, ಇದಕ್ಕೆ...
ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ, ಸ್ವದೇಶಿ ವಿದೇಶಿ ಹಣ್ಣಿನ ಸಸಿಗಳ ಪರಿಚಯ, ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ...
ಕೊಪ್ಪಳ ತಾಲೂಕಿನ ತಳಕಲ್ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಂದು ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ 20 ಮಂದಿ ಗಾಯಗೊಂಡಿದ್ದಾರೆ. ಆಟವಾಡುತ್ತಿದ್ದ ಬಾಲಕರ ಮೇಲೆಯೂ ದಾಳಿ ಮಾಡಿವೆ. ಗಾಯಗೊಂಡ ಮಕ್ಕಳನ್ನು ಜಿಲ್ಲಾಸ್ಪತ್ರಗೆ ಸೇರಿಸಲಾಗಿದೆ....
ಕನಕಗಿರಿ ತಾಲೂಕಿನ ಕರಡೋಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಲಿಂಗಪ್ಪ ಅವರನ್ನು ಕರ್ತವ್ಯ ಲೋಪ, ಬೇಜವಾಬ್ದಾರಿ ಕಾರಣದಿಂದ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರು ಸೇವೆಯಿಂದ ಅಮಾನತು ಆದೇಶ ಹೊರಡಿಸಿದ್ದಾರೆ.
ಕೇಂದ್ರ...
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಏಳು ಗೇಟ್ಗಳು ಬೆಂಡ್ ಆಗಿವೆ ಎಂದು ಜಲಾಶಯದ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ...
ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ನಡೆದ ಗವಿಸಿದ್ದಪ್ಪನ ಭೀಕರ ಹತ್ಯೆ ಪ್ರಕರಣವು ಇದೀಗ ಇನ್ನೊಂದು ತಿರುವು ಪಡೆಯುತ್ತಿದೆ.
ಹತ್ಯೆಯಾದ ಗವಿಸಿದ್ದಪ್ಪ ಹಾಗೂ ಆರೋಪೊ ಸಾದಿಕ್ ಇಬ್ಬರೂ ಒಬ್ಬಳೇ ಬಾಲಕಿಯನ್ನು ಪ್ರೀತಿಸುತ್ತಿದ್ದರು. ಇದೇ ಕಾರಣಕ್ಕೆ ಹತ್ಯೆಯಾದವ ಹಾಗೂ...
ಜಸ್ಟೀಸ್ ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಕೆಲವು ನ್ಯೂನ್ಯತೆ ಇರುವುದು ಕಂಡು ಬರುತ್ತಿದ್ದು, ಸರಕಾರ ಅದನ್ನು ಸರಿಪಡಿಸಬೇಕು. ಏಕಸದಸ್ಯ ಪೀಠವು 5 ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಇದರಲ್ಲಿ ಬಲಗೈ ಸಮುದಾಯಕ್ಕೆ ನ್ಯಾಯಯುತವಾಗಿ...
ಅವಧಿಪೂರ್ವ ಜನನ, ವಿವಿಧ ಕಾಯಿಲೆ ಕಾರಣದಿಂದ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,254 ನವಜಾತ ಶಿಶುಗಳು ಹಾಗೂ 45 ತಾಯಂದಿರು ಮರಣ ಹೊಂದಿರುವ ಪ್ರಕರಣ ಬೆಳಕಿಗೆ...