ಮನಸ್ಸಿನ ಕತೆಗಳು | ಸಿಟ್ಟಿನ ಈ ಪುಟ್ಟನ ಕತೆ ನಿಮ್ಮ ಮಗುವಿನದ್ದೂ ಆಗಿರಬಹುದು

Date:

ಅಮ್ಮ-ಅಪ್ಪನ ಜೊತೆ ಮನೋವೈದ್ಯರಲ್ಲಿಗೆ ಬಂದಿದ್ದ ಪುಟ್ಟ, ಒಂದಷ್ಟು ಕಾಲದಿಂದೀಚೆಗೆ ಸಿಕ್ಕಾಪಟ್ಟೆ ಸಿಟ್ಟಿನವನಾಗಿ ಬದಲಾಗಿಬಿಟ್ಟಿದ್ದ. ಅದಕ್ಕೆ ನಿಜವಾದ ಕಾರಣ ಏನಾಗಿತ್ತು? ಆ ಕಾರಣವನ್ನು ಮನೋವೈದ್ಯರು ಪತ್ತೆಹಚ್ಚಿದ್ದು ಹೇಗೆ? ಅದಕ್ಕೆ ಪರಿಹಾರವೇನು? ಕೇಳಿ... ಸಿಟ್ಟಿನ ಪುಟ್ಟನ ಕತೆ

ಈ ಆಡಿಯೊ ಕೇಳಿದ್ದೀರಾ?: ಮೈಕ್ರೋಸ್ಕೋಪು | ಗಿಡಮರಗಳೂ ಮಾತನಾಡುತ್ತವೆ; ನೀವು ಯಾವತ್ತಾದರೂ ಕೇಳಿಸಿಕೊಂಡಿದ್ದೀರಾ?

ಕಲಾಕೃತಿ ಕೃಪೆ: Unsplash ಜಾಲತಾಣ

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ವೈದ್ಯರ ಪ್ರತಿಭಟನೆ: 14ರಲ್ಲಿ 13 ಬೇಡಿಕೆಗಳ ಪರಿಗಣನೆಗೆ ಸರ್ಕಾರ ಸಮ್ಮತಿ; ಬೇಡಿಕೆಗಳು ಯಾವುವು?

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿಗಳು...

ಶಿವಮೊಗ್ಗ | ಆನವೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ಸಮಸ್ಯೆಗಳ ಸರಮಾಲೆ; ವಿದ್ಯಾರ್ಥಿಗಳ ಸಂಕಷ್ಟ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ...

‘ಆ್ಯಪಲ್ ವಾಚ್ ಬಳಕೆ ನಿಲ್ಲಿಸಿ’; ಬ್ರಿಟನ್ ಪೌಷ್ಟಿಕತಜ್ಞರ ಎಚ್ಚರಿಕೆ

ಲಕ್ಷಾಂತರ ಜನರಿಗೆ ಆ್ಯಪಲ್ ವಾಚ್ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಇದು...