ಗಾಯ ಗಾರುಡಿ | ಮಾತು ಮರಣಿಸುತ್ತಿರುವ ಕಾಲದಲ್ಲಿ ಮಾತುಗಳೇ ಸಂಜೀವಿನಿಯಾಗುವ ಸೋಜಿಗ

Date:

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)

ಮೇಧಾ ಪಾಟ್ಕರ್ ನೇತೃತ್ವದಲ್ಲಿ ನರ್ಮದೆಯ ತಟದಲ್ಲಿ ನಡೆಯುತ್ತಿದ್ದ ಆಂದೋಲನದಲ್ಲಿ ಭಾಗವಹಿಸುವಾಗ ನನಗೆ ಜಾತಿ ಅಸಮಾನತೆಯ ಅನುಭವ ಬಿಟ್ಟರೆ, ರಾಜ್ಯ- ದೇಶದ ದಲಿತರ ಮೇಲಿನ ದೌರ್ಜನ್ಯಗಳ ಅರಿವಿರಲಿಲ್ಲ. ಸಣ್ಣ ಹಳ್ಳಿಯಲ್ಲಿ ನಲವತ್ತು ಕಿಲೋಮೀಟರ್ ದೂರಕ್ಕೂ ಪ್ರಯಾಣಿಸದೆ ಬದುಕುತ್ತಿದ್ದ ನನಗೆ ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳು ಜಗತ್ತಿನ ಕಣ್ಣೀರಿನ ಸಮುದ್ರವನ್ನೇ ಪರಿಚಯಿಸಿದವು...

ಗಳನ್ನು ಆಲಿಸಲು ಕ್ಲಿಕ್ ಮಾಡಿ – ಈದಿನ.ಕಾಮ್ ಕೇಳುದಾಣ

ಪೋಸ್ಟ್ ಹಂಚಿಕೊಳ್ಳಿ:

ಹುಲಿಕುಂಟೆ ಮೂರ್ತಿ
ಹುಲಿಕುಂಟೆ ಮೂರ್ತಿ
ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆಯವರು. ಕನ್ನಡ ಮೇಷ್ಟ್ರು. ಸಮಕಾಲೀನ ಚಳವಳಿಗಳ ಸಂದರ್ಭದಲ್ಲಿ ತಪ್ಪದೆ ಕಾಣಿಸಿಕೊಳ್ಳುವ ಹೆಸರು. ಸಾಮಾಜಿಕ ಅನ್ಯಾಯಗಳನ್ನು ಕಂಡರೆ ಸಿಡಿದೇಳುವ ಸ್ವಭಾವದ ಮೂರ್ತಿ ಅವರಿಗೆ, ಕವಿತೆಗಳು ಅಚ್ಚುಮೆಚ್ಚು.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...