ಮನಸ್ಸಿನ ಕತೆಗಳು – 17 | ಸರಿತಾಳ ಮುಟ್ಟಿನ ಸಮಸ್ಯೆ ಮತ್ತು ‘ಝೀರೋ ಸೈಝ್’ ಸನ್ನಿ

Date:


(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) 

“ಡಾಕ್ಟ್ರೇ, ಇತ್ತೀಚೆಗೆ ಇವಳಿಗೆ ಮುಟ್ಟು ಆಗ್ತಾ ಇಲ್ಲ. ನಮಗೆ ಚಿಂತೆ ಆಗಿದೆ,” ಅಂತ ಹೇಳಿದ್ದು ನನ್ನ ಮುಂದೆ ಕುಳಿತಿದ್ದ 16 ವರ್ಷದ ಸರಿತಾಳ ಅಮ್ಮ. “ನಾನು ಮನೋವೈದ್ಯೆ. ಸ್ತ್ರೀರೋಗ ತಜ್ಞರಲ್ಲಿ ತೋರಿಸಬೇಕಿತ್ತಲ್ಲ?” ಎಂದೆ. “ಮೇಡಂ, ಸ್ತ್ರೀರೋಗ ತಜ್ಞರೇ ನಿಮ್ಮಲ್ಲಿಗೆ ಕಳಿಸಿದ್ದಾರೆ,” ಎಂದರು ಆ ತಾಯಿ. ಸರಿತಾಳನ್ನು ಸ್ತ್ರೀರೋಗ ತಜ್ಞರಲ್ಲಿಗೆ ಕರೆದೊಯ್ದಾಗ, ಅವರು ಆಕೆಯಲ್ಲಿನ ಬೇರೊಂದು ಸಮಸ್ಯೆ ಪತ್ತೆ ಮಾಡಿ ಮನೋವೈದ್ಯರಲ್ಲಿಗೆ ಕಳಿಸಿದ್ದರು. ಸರಿತಾಗೆ ಏನಾಗಿತ್ತು? ಪರಿಹಾರ ಕಂಡುಕೊಂಡದ್ದು ಹೇಗೆ? ಆಡಿಯೊ ಕೇಳಿ…

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು – 15 | ಹುಡುಗಿಯರ ಜಡೆ ಕತ್ತರಿಸುವ ಹುಡುಗನೊಬ್ಬನ ಕತೆ

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು – 16 | ಎಲ್ಲೆಂದರಲ್ಲಿ ಇದ್ದಕ್ಕಿದ್ದಂತೆ ನಿಂತುಬಿಡುತ್ತಿದ್ದ ಹುಡುಗಿಯೊಬ್ಬಳ ಕತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...