ಮನಸ್ಸಿನ ಕತೆಗಳು | ಎಲ್ಲೆಲ್ಲೂ ರಕ್ತದ ಕಲೆಯೇ ಕಾಣಿಸುತ್ತಿದ್ದ ಆಕೆಗೆ ನಿಜಕ್ಕೂ ಏನಾಗಿತ್ತು?

Date:

ರಿಸೆಪ್ಷನಿಸ್ಟ್ ಬಂದು, "ಮೇಡಂ, ವೀಲ್‌ ಚೇರ್ ಕೇಸ್ ಬಂದಿದೆ. ಒಳಗೆ ಕಳಿಸ್ಲೇ?" ಅಂತ ಕೇಳಿದರು. ಎಮರ್ಜೆನ್ಸಿ ಇದ್ದರೆ ಸರದಿ ಮುರಿಯುವುದು ರೂಢಿ. "ಕರ್ಕೊಂಡ್ ಬನ್ನಿ..." ಎಂದೆ. ಸ್ವಲ್ಪ ಹೊತ್ತಿಗೆ ವೀಲ್ ಚೇರ್‌ನಲ್ಲಿ ಯುವತಿಯೊಬ್ಬಳು ಕಾಣಿಸಿಕೊಂಡಳು

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು | ಪುನೀತ್ ರಾಜಕುಮಾರ್ ಅಭಿಮಾನಿಯೊಬ್ಬರ ಪ್ಯಾನಿಕ್ ಅಟ್ಯಾಕ್‌ ಕತೆ

ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು | ಸಿಟ್ಟಿನ ಈ ಪುಟ್ಟನ ಕತೆ ನಿಮ್ಮ ಮಗುವಿನದ್ದೂ ಆಗಿರಬಹುದು

ಕಲಾಕೃತಿ ಕೃಪೆ: ವರ್ಜೀನಿಯಾ ವಿಶ್ವವಿದ್ಯಾಲಯ

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...