ಐಐಟಿ ಜೆಇಇ ಪರೀಕ್ಷೆ: ಒಸಿಐ ಮತ್ತು ಪಿಐಒಗಳು ವಿದೇಶಿಗರಲ್ಲ

Date:

  • ಒಸಿಐ ಮತ್ತು ಪಿಐಒಗಳಿಗೆ ಶೇ.10 ಮೀಸಲಾತಿ ಪರಿಗಣನೆ ಇಲ್ಲ
  • ಜೆಇಇ ಪರೀಕ್ಷೆ ಎದುಸಲಿರುವ 2.3 ಲಕ್ಷ ಭಾರತೀಯ ವಿದ್ಯಾರ್ಥಿಗಳು

ಭಾರತೀಯ ತಂತ್ರಜ್ಞಾನ ಸಂಸ್ಥೆಗೆ(ಐಐಟಿ) ಪ್ರವೇಶಾತಿ ಪಡೆಯಲು ಜೆಇಇ ಪರೀಕ್ಷೆ ಎದುರಿಸುವ ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) ಮತ್ತು ಭಾರತೀಯ ಮೂಲದ ವ್ಯಕ್ತಿ (ಪಿಐಒ)ಗಳಿಗೆ ಸಂಬಂಧಿಸಿದಂತೆ ಕೆಲ ನಿಯಮ ಜಾರಿ ಮಾಡಲಾಗಿದೆ. ಈ ಹಿಂದೆ ಒಸಿಐ ಮತ್ತು ಪಿಐಒ ಶೇ.10 ಮೀಸಲಾತಿ ಇತ್ತು ಈಗ ಇದನ್ನು ಹಿಂಪಡೆದಿದ್ದು, ಮಂದಿನ ದಿನಗಳಿಂದ ಅವರನ್ನು ಭಾರತೀಯರು ಎಂದು ಪರಿಗಣಿಸಲಾಗುತ್ತದೆ ಎನ್ನಲಾಗಿದೆ.

ಐಐಟಿ ಪ್ರವೇಶಾತಿಗೆ ಜಿಇಇ ಮುಖ್ಯ ಪರೀಕ್ಷೆ ಎದುರಿಸುವುದು ಕಡ್ಡಾಯವಾಗಿರುತ್ತದೆ. ಆದರೆ, ಸಾಗರೋತ್ತರ ಒಸಿಐ ಮತ್ತು ಪಿಐಒ ಸಮುದಾಯಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಮಾತ್ರ ಜಿಇಇ (ಮೇನ್) ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎಂದು  2023 ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆ ಆದೇಶದ ಆಧಾರದ ಮೇಲೆ, ಐಐಟಿ ಗುವಾಹಟಿ ಪತ್ರಿಕಾ ಹೇಳಿಕೆ ಹೊರಡಿಸಿದೆ. ಒಸಿಐ ಮತ್ತು ಪಿಐಒಗಳನ್ನು ಭಾರತೀಯರು ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಎನ್‌ಸಿಇಆರ್‌ಟಿ ಯಡವಟ್ಟು | 12ನೇ ತರಗತಿಯ ಪಠ್ಯದಿಂದ ಗಾಂಧಿ ಕುರಿತ ಕೆಲ ಉಲ್ಲೇಖಗಳೇ ಮಾಯ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಇಇ ಸಂಘಟನಾ ಅಧ್ಯಕ್ಷ ಬಿಷ್ಣುಪಾದ ಮಂಡಲ್, “ಪ್ರಸಕ್ತ ವರ್ಷ ಮಾತ್ರ ಪಿಐಒ ಮತ್ತು ಒಸಿಐ ಮೂಲದ ವಿದ್ಯಾರ್ಥಿಗಳು ಜೆಇಇ (ಮೇನ್) ಎದುರಿಸುವ ಅವಶ್ಯಕತೆ ಇಲ್ಲ. ಮುಂಬರುವ ವರ್ಷದ ಬಗ್ಗೆ ಜಂಟಿ ಪ್ರವೇಶ ಮಂಡಳಿ (ಜೆಎಬಿ) ನಿರ್ಧರಿಸುತ್ತದೆ. ಈ ವರ್ಷ ಶೇ.10 ಮೀಸಲಾತಿ ಸಹ ಪರಿಗಣನೆಯಲ್ಲಿ ಇರುವುದಿಲ್ಲ” ಎಂದು ಹೇಳಿದ್ದಾರೆ.

2.3 ಲಕ್ಷ ಭಾರತೀಯ ವಿದ್ಯಾರ್ಥಿಗಳು ಐಐಟಿ ಪರೀಕ್ಷೆ ಎದುರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...