ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ ಬರೆಯುವವರು ಸಿಇಟಿ ಬರೆಯಲು ಅವಕಾಶ

Date:

  • ಸಿಇಟಿಗೆ ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ
  • ಸಿಇಟಿಗೆ ಹಾಜರಾದರೆ ಪೂರಕ ಪರೀಕ್ಷೆಯ ಅಂಕ ಪರಿಗಣನೆ

ನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಗಳಿಸಲಾಗಿದೆ ಎಂದು ಪೂರಕ ಪರೀಕ್ಷೆ ಎದುರಿಸಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಹ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯಬಹುದೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಎಸ್‌ಇಎಬಿ)ದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಸ್ಪಷ್ಟಪಡಿಸಿದ್ದಾರೆ.

ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕಗಳು ಬಂದಿದೆ ಎಂದು ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ‘ಸಿಇಟಿ’ಗೆ ಹಾಜರಾಗಬೇಕು ಎಂದು ಪಿಯು ಮಂಡಳಿ ಹೇಳಿದೆ.

ಸಿಇಟಿ-2023ಕ್ಕೆ ನೋಂದಣಿ ಮಾಡಿ ಶುಲ್ಕ ಪಾವತಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ 2023ರ ಮೇ 20 ಮತ್ತು 21ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ಎದುರಿಸುವವರಿಗೆ ಮಾತ್ರ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ, ಸೀಟು ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧೀಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಜೂ.5ರಿಂದ ಸಿಯುಇಟಿ-ಪಿಜಿ ಪರೀಕ್ಷೆ

ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಆಯಾ ವರ್ಷದ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರೆ ಮಾತ್ರ ನಿಯಮಗಳ ಪ್ರಕಾರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಂಚಿಕೊಂಡಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದ ದಿನದಿಂದ ನೋಂದಣಿ ಪ್ರಾರಂಭವಾಗಿದ್ದು, ದಂಡವಿಲ್ಲದೆ ಏಪ್ರಿಲ್ 26ರವರೆಗೆ ಅರ್ಜಿ ಸಲ್ಲಿಸಬಹುದಾಗಿತ್ತು. ಇದೀಗ ದಂಡ ಪಾವತಿಯೊಂದಿಗೆ ಏಪ್ರಿಲ್ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೇ 2 ಅರ್ಜಿ ಸಲ್ಲಿಕೆಗೆ ಅಂತಿಮ ದಿನವೆಂದು ಕೆಎಸ್‌ಇಎಬಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...