ಸಂರಕ್ಷಣಾಧಿಕಾರಿ ಪರೀಕ್ಷೆ; ವರ್ಷಗಳೇ ಕಳೆದರೂ ಪ್ರಕಟವಾಗದ ಫಲಿತಾಂಶ

Date:

  • ಬೇರೆ ಪರೀಕ್ಷೆಗಳತ್ತ ಗಮನಹರಿಸಲಾಗದೆ ಅಭ್ಯರ್ಥಿಗಳಿಗೆ ಒದ್ದಾಡುವ ಪರಿಸ್ಥಿತಿ
  • ದೈಹಿಕ ಪರೀಕ್ಷೆ, ಸಂದರ್ಶನ ಪ್ರಕ್ರಿಯೆಗೆ ಇನ್ನೆಷ್ಟು ವರ್ಷ ಕಾಯಬೇಕು; ಆಕ್ರೋಶ

ಸಂರಕ್ಷಣಾಧಿಕಾರಿ (ಎಸಿಎಫ್) ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಮುಖ್ಯ ಪರೀಕ್ಷೆ ನಡೆಸಿತ್ತು. ಪರೀಕ್ಷೆ ಪೂರ್ಣಗೊಂಡು ವರ್ಷಗಳೇ ಕಳೆಯುತ್ತಿವೆ. ಆದರೆ, ಕನಿಷ್ಠ 160 ಅಭ್ಯರ್ಥಿಗಳನ್ನೊಳಗೊಂಡ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2022ರ ಮೇ 5 ಮತ್ತು 6ರಂದು ತಲಾ 100 ಅಂಕಗಳ ಎರಡು ಪತ್ರಿಕೆಗಳ ಪರೀಕ್ಷೆ ನಡೆಸಲಾಗಿತ್ತು. 1:10 ಅಂದರೆ ಕೇವಲ 160 ಅಭ್ಯರ್ಥಿಗಳಿಗೆ ಮಾತ್ರ ಮುಖ್ಯ ಪ್ರಶ್ನೆ ಪರೀಕ್ಷೆಯನ್ನು ನಡೆಸಲಾಗಿತ್ತು.

16 ಎಸಿಎಫ್ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿ ಎರಡೂವರೆ ವರ್ಷಗಳು ಕಳೆದಿವೆ. ಅಧಿಸೂಚನೆ ಹೊರಬಿದ್ದ ಒಂದು ವರ್ಷದ ಬಳಿಕ 2021ರಲ್ಲಿ ಪ್ರಿಲಿಮಿನರಿ ಪರೀಕ್ಷೆ ನಡೆಸಲಾಯಿತು. ಒಂದು ವರ್ಷದ ನಂತರ 2022ರಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗಿದೆ. ಈಗಾಗಲೇ ಎರಡೂವರೆ ವರ್ಷ ಕಳೆದಿದೆ. ಇನ್ನೂ ಪರೀಕ್ಷೆ ಫಲಿತಾಂಶ ಪ್ರಕಟವಾಗಿಲ್ಲ. ಯಾವಾಗ ಫಲಿತಾಂಶ ಪ್ರಕಟವಾಗುತ್ತದೋ? ನಂತರ ದೈಹಿಕ ಪರೀಕ್ಷೆ, ಸಂದರ್ಶನ ಪ್ರಕ್ರಿಯೆ ಮುಗಿಯಲೂ ಇನ್ನೆಷ್ಟು ವರ್ಷ ಕಳೆಯುತ್ತವೋ? ಎಂದು ಅಭ್ಯರ್ಥಿಗಳು ಬೇಸರ ವ್ಯಕ್ತ ಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮೇ 13ರವರೆಗೂ ‘ಸಿಇಟಿ’ಗೆ ಅರ್ಜಿ ಸಲ್ಲಿಸಬಹುದು

ಸದ್ಯ ಎಸಿಎಫ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗದ ಕಾರಣ, ಅಭ್ಯರ್ಥಿಗಳು ಇತರ ಪರೀಕ್ಷೆಗಳತ್ತ ಗಮನಹರಿಸಲು ಸಾಧ್ಯವಾಗದೇ ಒದ್ದಾಡುವ ಪರಿಸ್ಥಿತಿ ಬಂದೊದಗಿದೆ.

160 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದ ಪರೀಕ್ಷಾ ಫಲಿತಾಂಶ ಪ್ರಕಟಿಸಲು ಇಷ್ಟು ವಿಳಂಬ ಮಾಡಿದರೆ, ಸಾವಿರಾರು ಅಭ್ಯರ್ಥಿಗಳು ಹಾಜರಾಗುವ ಪರೀಕ್ಷೆಗಳ ಫಲಿತಾಂಶಕ್ಕೆ ಇನ್ನೆಷ್ಟು ವರ್ಷ ಕಾಯಬೇಕು ಎಂದು ಅಭ್ಯರ್ಥಿಗಳು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...