ಬೋಧನಾ ಕೌಶಲ್ಯ ಕಾರ್ಯಗಾರ; ಕಣಜ ಯುವ ಸಂಶೋಧನಾ ಕೇಂದ್ರದಿಂದ ಅರ್ಜಿ ಆಹ್ವಾನ

Date:

  • ಮೇ 5ರಂದು ಒಂದು ದಿನದ ಕಾರ್ಯಗಾರ
  • ತಳಸಮುದಾಯಗಳ ಭಾಗಾರ್ಥಿಗಳಿಗೆ ಉಚಿತ

ಸರ್ಕಾರೇತರ ಸಂಸ್ಥೆ ‘ಸಂವಾದ’ದ ಭಾಗವಾಗಿರುವ ಕಣಜ ಯುವ ಸಂಶೋಧನಾ ಕೇಂದ್ರವು ಸಾಮಾಜಿಕ ನ್ಯಾಯದ ದೃಷ್ಟಿಕೋನದಲ್ಲಿ ‘ಬೋಧನಾ ಕೌಶಲ್ಯ’ ಕುರಿತು ಒಂದು ದಿನದ ಕಾರ್ಯಗಾರ ಹಮ್ಮಿಕೊಂಡಿದೆ.

ಟಿಇಎಸ್ಎಫ್ – ಐಐಎಚ್ಎಸ್ ಸಂಸ್ಥೆಯ ನೆರವಿನೊಂದಿಗೆ ಕೇಂದ್ರವು ಸಂಶೋಧನೆಯೊಂದನ್ನು ಮಾಡಿದೆ. ಅದಕ್ಕೆ ಸಂಬಂಧಿಸಿದಂತೆ ‘ಯುವಜನ ಕಾರ್ಯಕರ್ತರ ತರಬೇತಿ ಕೈಪಿಡಿ’ಯನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಒಂದು ದಿನದ ‘ಫ್ಯಾಕಲ್ಟಿ ಡೆವಲಪ್ಮೆಂಟ್’ ಕಾರ್ಯಾಗಾರವನ್ನು ಆಯೋಜಿಸಿದೆ.

ಸಂವಾದ ಮತ್ತು ಹ್ಯುಮಾನಿಟೀಸ್ ಮತ್ತು ಸೋಶಿಯಲ್ ಸೈನ್ಸಸ್ ಡಿಪಾರ್ಟ್ ಮೆಂಟ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಹಯೋಗದಲ್ಲಿ ಕಾರ್ಯಾಗಾರ ನಡೆಯಲಿದೆ. ಮೇ 5ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಣಿಪಾಲ್ ಯೂನಿವರ್ಸಿಟಿಯ ಯಲಹಂಕ ಕ್ಯಾಂಪಸ್‌ನಲ್ಲಿ ಕಾರ್ಯಗಾರ ನಡೆಯಲಿದೆ ಎಂದು ಕೇಂದ್ರವು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಜನರೊಟ್ಟಿಗೆ ಕೆಲಸ ಮಾಡುತ್ತಿರುವ ಸಂಸ್ಥೆಗಳ ಕಾರ್ಯಕರ್ತರು, ಬೋಧನಾ ಸಿಬ್ಬಂದಿ, ಸಂಶೋಧನಕಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ತಳಸಮುದಾಯಗಳ ಭಾಗಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ, ಉಚಿತ ಪ್ರವೇಶ ನೀಡಲಾಗುತ್ತದೆ ಎಂದು ಕೇಂದ್ರ ಹೇಳಿದೆ.

ಆಸಕ್ತರು https://forms.gle/xdBduXJsjUzSftmg7 ಈ ‘ಗೂಗಲ್ ಫಾರ್ಮ್’ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9964601753, 9880620890 ಅಥವಾ kanajaresearchcell@samvadabaduku.org ಮೂಲಕ ಸಂಪರ್ಕಿಸಬಹುದು.

ಈ ಸುದ್ದಿ ಓದಿದ್ದೀರಾ? ಆಶ್ರಮಕ್ಕೆ ಬೆಂಕಿ ಪ್ರಕರಣ; ಆರ್‌ಎಸ್‌ಎಸ್‌ ಕಾರ್ಯಕರ್ತ, ಬಿಜೆಪಿ ನಾಯಕನ ಬಂಧನ

“ಕಣಜ ಯುವ ಸಂಶೋಧನಾ ಕೇಂದ್ರದಿಂದ ಮಾಡಲಾಗಿರುವ ಸಂಶೋಧನೆಗಳು ಯುವಜನರ ಸುತ್ತ ಸಾಕಷ್ಟು ಒಳನೋಟಗಳನ್ನು ನೀಡುವಂತಹ ಅಂಶಗಳನ್ನು ಒಳಗೊಂಡಿದೆ. ತಳಸಮುದಾಯಗಳ ಯುವಜನರ ಇವತ್ತಿನ ಸ್ಥಿತಿಗತಿಗಳನ್ನು ಅರ್ಥಮಾಡಿಕೊಳ್ಳಲು ಈ ಸಂಶೋಧನೆಗಳು ಸಹಕರಿಸುತ್ತವೆ” ಎಂದು ತಿಳಿಸಿದೆ.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ‘ಲೈಫ್ ಸ್ಕಿಲ್ಸ್’ ಸಂಶೋಧಕಿ ಡಾ. ಮೈತ್ರೇಯಿ ಆರ್, ಸಂವಾದದ ಸಂಸ್ಥಾಪಕಿ ಅನಿತಾ ರತ್ನಂ ಹಾಗೂ ಬೆಂಗಳೂರಿನ ಮಣಿಪಾಲ್ ಉನ್ನತ ಶಿಕ್ಷಣ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಭೋದಕಿ ಸುಮತಿ ನಾಗೇಶ್ ಅವರು ಭಾಗವಹಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...