ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ. ಲಿಂಗಾಯತ ಸ್ವಾಮೀಜಿಗಳ ಮೇಲೆ ನಡೆಯುತ್ತಿರುವ ಈ ದ್ವೇಷದ ಅಭಿಯಾನದ ವಿರುದ್ಧ ಸಾಂಸ್ಕೃತಿಕ ಪ್ರತಿರೋಧ ವ್ಯಕ್ತವಾಗುತ್ತಿದೆ. ವಿವಾದದ ಕುರಿತು ಸಾಹಿತಿ ಆರ್.ಕೆ.ಹುಡಗಿ (ರಾಹು) ಪ್ರತಿಕ್ರಿಯಿಸಿದ್ದಾರೆ.