ಬ್ರಿಜ್‌ ಭೂಷಣ್‌ ಆಹ್ವಾನಕ್ಕೂ ನಮಗೂ ಸಂಬಂಧವಿಲ್ಲ: ಸಿದ್ಧಿ ಸಮುದಾಯ

Date:

ಸಿದ್ದಿ ಸಮುದಾಯವರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಕಂಬಳಕ್ಕೆ ಕರೆಸಿ ಎಂದು ಮನವಿ ಮಾಡಿದ್ದ ಕಾರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಅವರಿಗೆ ಆಹ್ವಾನ ನೀಡಿದ್ದೆವು ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್‌ ರೈ ತಿಳಿಸಿದ್ದರು. ಈ ಕುರಿತು ಮಾತನಾಡಿದ ಸಿದ್ದಿ ಸಮುದಾಯದ ಜನರು ಬ್ರಿಜ್‌ ಭೂಷಣ್‌ ಸಿಂಗ್‌ ಕಾರ್ಯಕ್ರಮಕ್ಕೆ ಬರುತ್ತಿರುವುದಕ್ಕೂ ನಮಗೂ ಸಂಬಂಧವೇ ಇಲ್ಲ. ನಾವು ಮನವಿ ಮಾಡಿದ ಕಾರಣಕ್ಕೆ ಅವರನ್ನು ಕರೆಸುತ್ತಿದ್ದೇವೆ ಎಂಬುದು ಸುಳ್ಳು. ಸುಮ್ಮನೆ ನಮ್ಮ ಸಮುದಾಯದ ಮೇಲೆ ಆರೋಪ ಹೊರಿಸಬೇಡಿ ಎಂದು ಸಮುದಾಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ಕಣ್ಣೀರಲ್ಲಿ ಕರಗಿದ ಕುಸ್ತಿಪಟುಗಳ ಕನಸು: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ಗೆ ಬಿಜೆಪಿ ‘ರಕ್ಷಾ ಕವಚ’

ಕುಸ್ತಿಪಟುಗಳು ಬೀದಿಯಲ್ಲಿ ಅಳುತ್ತಿದ್ದಾಗಲೂ, ಬ್ರಿಜ್‌ಭೂಷಣ್‌ ಅವರಿಗೆ ರಾಜಕೀಯ ರಕ್ಷಣೆ ದೊರೆಯುತ್ತಲೇ ಇತ್ತು....

ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು ಐದು ವರ್ಷಗಳಾಗಿವೆ. ಆದರೆ...

ಲಖಿಂಪುರ ಖೇರಿ ಪ್ರಕರಣ : ಬಿಜೆಪಿಯಲ್ಲಿದ್ದರೆ ‘ಬಾರಾ ಖೂನ್ ಮಾಫಿ!’

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದ ವೇಳೆ, ಪ್ರತಿಭಟನೆಯನ್ನು...