ಬಿಜೆಪಿ ಅಭ್ಯರ್ಥಿಗಳ 3ಪಟ್ಟಿ ಬಿಡುಗಡೆ : ಅರವಿಂದ ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್ ಮಿಸ್‌

Date:

  • ಹತ್ತು ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಿ ಮೂರನೇ ಪಟ್ಟಿ ಬಿಟ್ಟ ಬಿಜೆಪಿ
  • ಲಿಂಬಾವಳಿ, ರಾಮದಾಸ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಟಿಕೆಟ್ ಮಿಸ್

2023ರ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

ಹತ್ತು ಕ್ಷೇತ್ರಗಳ ಹೆಸರು ಬಿಡುಗಡೆ ಮಾಡಿರುವ ಪಟ್ಟಿಯಲ್ಲೂ ಬಿಜೆಪಿ ಕೆಲ ಅಚ್ಚರಿಯ ಹೆಸರುಗಳನ್ನು ಕಾಣಿಸಿದೆ.

ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದರೆ, ಸೋಮಣ್ಣರ ವಲಸೆ ಕಾರಣದಿಂದ ತೆರವಾದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರಕ್ಕೆ ಬಿಬಿಎಂಪಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳಿದಂತೆ ಮಹದೇವಪುರದಲ್ಲಿ ಹಾಲಿ ಶಾಸಕ ಅರವಿಂದ ಲಿಂಬಾವಳಿ ಬದಲಿಗೆ ಅವರ ಪತ್ನಿ ಮಂಜುಳಾ ಅವರಿಗೂ, ಹೆಬ್ಬಾಳದಲ್ಲಿ ಕಟ್ಟಾ ಪುತ್ರ ಜಗದೀಶ್ ಗೂ ಟಿಕೆಟ್ ನೀಡಲಾಗಿದೆ. ಹಾಗೆಯೇ ಪ್ರಹ್ಲಾದ್‌ ಜೋಶಿ ಗ್ಯಾಂಗ್‌ನ ಮಹೇಶ್‌ ಟೆಂಗಿನಕಾಯಿಗೆ ಕಾಂಗ್ರೆಸ್‌ನ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸುವ ಹುಬ್ಬಳ್ಳಿ ಸೆಂಟ್ರಲ್‌ ಟಿಕೆಟ್‌ ನೀಡಲಾಗಿದೆ.

ಉಳಿದಂತೆ ಪಟ್ಟಿ ಹೀಗಿದೆ.ಮೂರನೇ ಪಟ್ಟಿ

ಸೇಡಮ್ – ರಾಜಕುಮಾರ ಪಾಟೀಲ್
ಕೊಪ್ಪಳ – ಶ್ರೀಮತಿ.ಮಂಜುಳಾ ಅಮರೇಶ್
ರೋಣ – ಶ್ರೀ ಕಳಕಪ್ಪ ಬಂಡಿ
ಹುಬ್ಬಳ್ಳಿ-ಧಾರವಾಡ-ಕೇಂದ್ರ -ಶ್ರೀ ಮಹೇಶ ಟೆಂಗಿನಕಾಯಿ
ಹಗರಿಬೊಮ್ಮನಹಳ್ಳಿ (SC)- ಶ್ರೀ ಬಿ ರಾಮಣ್ಣ
ಹೆಬ್ಬಾಳ -ಶ್ರೀ ಕಟ್ಟಾ ಜಗದೀಶ್
ಗೋವಿಂದರಾಜ್ ನಗರ -ಶ್ರೀ ಉಮೇಶ್ ಶೆಟ್ಟಿ,
ನಾಗತಾನ್ (SC)-ಸಂಜೀವ್ ಐಹೊಳೆ
ಮಹದೇವಪುರ (SC) – ಶ್ರೀಮತಿ.ಮಂಜುಳಾ ಅರವಿಂದ ಲಿಂಬಾವಳಿ
ಕೃಷ್ಣರಾಜ – ಶ್ರೀ ಶ್ರೀವತ್ಸ,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...