ಜೆಡಿಎಸ್ ಉಮೇದುವಾರರ 3ನೇ ಪಟ್ಟಿ ಬಿಡುಗಡೆ : ಅನಿಲ್ ಲಾಡ್, ಆಯನೂರು, ಸಂತೋಷ್‌ಗೂ ಟಿಕೆಟ್

Date:

  • 59 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್
  • ಅನ್ಯ ಪಕ್ಷದ ವಲಸಿಗರಿಗೆ ಮಣೆ ಹಾಕಿದ ಜಾತ್ಯತೀತ ಜನತಾದಳ

ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಜೆಡಿಎಸ್ ತನ್ನ ಉಮೇದುವಾರರ 3ನೇ ಪಟ್ಟಿ ಬಿಡುಗಡೆ ಮಾಡಿದೆ.

ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿರುವ ತೆನೆ ಪಕ್ಷ ಇಂದು 59 ಅಭ್ಯರ್ಥಿಗಳಿಗೆ ಅವಕಾಶ ನೀಡಿರುವ 3ನೇ ಪಟ್ಟಿ ಬಿಡುಗಡೆ ಮಾಡಿದೆ.

ಮೂರನೇ ಪಟ್ಟಿಯಲ್ಲಿ ಶಿವಮೊಗ್ಗದಿಂದ ಬಿಜೆಪಿ ತೊರೆದು ಇಂದು ಜೆಡಿಎಸ್ ಸೇರಿದ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎನ್.ಆರ್ ಸಂತೋಷ್, ಬಳ್ಳಾರಿಯಿಂದ ಅನಿಲ್ ಲಾಡ್‌ಗೂ, ಬೆಂಗಳೂರಿನ ಚಿಕ್ಕಪೇಟೆಗೆ ಮಾಜಿ ಪಾಲಿಕೆ ಸದಸ್ಯ ಇಮ್ರಾನ್‌ ಖಾನ್‌ಗೆ ಟಿಕೆಟ್ ಕೊಡಲಾಗಿದೆ.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ.

ಈ ಸುದ್ದಿ ಓದಿದ್ದೀರಾ? : ವರುಣಾದಲ್ಲಿ ಸೋಮಣ್ಣಗೆ ಬಿಜೆಪಿ ಯುವಕರ ಕ್ಲಾಸ್‌; ಸಂಧಾನಕ್ಕೆ ನಿಂತ ಪ್ರತಾಪ್‌ ಸಿಂಹಗೂ ತರಾಟೆ

ಚಿಕ್ಕೋಡಿ- ಸದಾಶಿವ ವಾಳಕೆ
ಕಾಗವಾಡ- ಮಲ್ಲಪ್ಪ ಎಂ
ಬಳ್ಳಾರಿ – ಅನಿಲ್ ಲಾಡ್
ಕುಕ್ಕೇರಿ – ಬಸವರಾಜ ಗೌಡ ಪಾಟೀಲ
ಅರಭಾವಿ – ಪ್ರಕಾಶ ಕಾಶಶೆಟ್ಟಿ
ಯಮಕನಮರಡಿ- ಮಾರುತಿ ಮಲ್ಲಪ್ಪ ಹಸ್ತಗಿ
ಬೆಳಗಾವಿ ಉತ್ತರ- ಶಿವಾನಂದ ಮುಗಲಿಹಾಳ್
ಬೆಳಗಾವಿ ದಕ್ಷಿಣ- ಶ್ರೀನಿವಾಸ ತೋಳಲ್ಕರ್
ಬೆಳಗಾವಿ ಗ್ರಾಮಾಂತರ- ಶಂಕರಗೌಡ ರುದ್ರಗೌಡ ಪಾಟೀಲ
ರಾಮದುರ್ಗ- ಪ್ರಕಾಶ್ ಮುಧೋಳ್
ಮುಧೋಳ- ಧರ್ಮರಾಜ್ ವಿಠ್ಠಲ್ ದೊಡ್ಡಮನಿ
ತೇರದಾಳ – ಸುರೇಶ್ ಅರ್ಜುನ್ ಮಡಿವಾಳರ್
ಜಮಖಂಡಿ – ಯಾಕೂಬ್ ಬಾಬಾಲಾಲ್ ಕಪಡೇವಾಲ್
ಬೀಳಗಿ- ರುಕ್ಮುದ್ದೀನ್ ಸೌದಗರ್
ಬಾಗಲಕೋಟೆ- ದೇವರಾಜ್ ಪಾಟೀಲ್
ಹುನಗುಂದ – ಶಿವಪ್ಪ ಮಹದೇವಪ್ಪ ಬೋಲಿ
ವಿಜಯಪುರ ನಗರ – ಬಂದೇ ನವಾಜ್ ಮಾಬರಿ
ಸುರಪುರ- ಶ್ರವಣಕುಮಾರ ನಾಯಕ
ಗುಲ್ಬರ್ಗ ದಕ್ಷಿಣ- ಕೃಷ್ಣಾರೆಡ್ಡಿ
ಔರಾದ್- ಜಯಸಿಂಗ್ ರಾಥೋಡ್
ರಾಯಚೂರು ನಗರ – ವಿನಯ್ ಕುಮಾರ್ ಈ
ಮಸ್ಕಿ – ರಾಘವೇಂದ್ರ ನಾಯಕ
ಕನಕಗಿರಿ- ರಾಜಗೋಪಾಲ್
ಯಲಬುರ್ಗ- ಮಲ್ಲನಗೌಡ ಸಿದ್ದಪ್ಪ ಕೋಣನಗೌಡ
ಕೊಪ್ಪಳ- ಚಂದ್ರಶೇಖರ್
ಶಿರಹಟ್ಟಿ- ಹನುಮಂತಪ್ಪ ನಾಯಕ
ಗದಗ – ವೆಂಕನಗೌಡ ಗೋವಿಂದಗೌಡರ
ರೋಣ- ಮುಗದಮ್ ಸಾಬ್ ಮುದೋಳ
ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್
ನವಲಗುಂದ- ಕಲ್ಲಪ್ಪ ನಾಗಪ್ಪ ಗಡ್ಡಿ
ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್
ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್
ಹುಬ್ಬಳ್ಳಿ ಧಾರವಾಡ ಕೇಂದ್ರ – ಸಿದ್ದಲಿಂಗೇಶ್‌ಗೌಡ ಮಹಾಂತ ಒಡೆಯರ್
ಹುಬ್ಬಳ್ಳಿ ಧಾರವಾಡ ಪಶ್ಚಿಮ- ಗುರುರಾಜ ಹುಣಸಿಮರದ
ಕಲಘಟಗಿ- ವೀರಪ್ಪ ಬಸಪ್ಪ ಶೀಗೆಹಟ್ಟಿ
ಹಾವೇರಿ- ತುಕಾರಾಮ್ ಮಾಳಗಿ
ಬ್ಯಾಡಗಿ- ಸುನೀತಾ ಎಂ ಪೂಜಾರ್
ಕೂಡ್ಲಿಗಿ – ಕೋಡಿಹಳ್ಳಿ ಭೀಮಪ್ಪ
ಚಿತ್ರದುರ್ಗ- ರಘು ಆಚಾರ್
ಹೊಳಲ್ಕೆರೆ- ಇಂದ್ರಜಿತ್ ನಾಯ್ಕ
ಜಗಳೂರು- ದೇವರಾಜ
ಶಿವಮೊಗ್ಗ ನಗರ- ಆಯನೂರು ಮಂಜುನಾಥ್
ಸೊರಬ- ಬಾಸೂರು ಚಂದ್ರೇಗೌಡ
ಸಾಗರ – ಜಾಕೀರ್
ರಾಜರಾಜೇಶ್ವರಿ ನಗರ – ಡಾ. ನಾರಾಯಣಸ್ವಾಮಿ
ಮಲ್ಲೇಶ್ವರಂ- ಉತ್ಕರ್ಷ್
ಚಾಮರಾಜಪೇಟೆ- ಗೋವಿಂದರಾಜು
ಚಿಕ್ಕಪೇಟೆ- ಇಮ್ರಾನ್ ಪಾಷ
ಪದ್ಮನಾಭನಗರ – ಬಿ. ಮಂಜುನಾಥ್
ಬಿಟಿಎಂ ಲೇಔಟ್- ವೆಂಕಟೇಶ್
ಜಯನಗರ – ಕಾಳೇಗೌಡ
ಬೊಮ್ಮನಹಳ್ಳಿ- ನಾರಾಯಣರಾಜು
ಅರಸೀಕೆರೆ – ಎನ್.ಆರ್. ಸಂತೋಷ್
ಮೂಡಬಿದರೆ- ಅಮರಶ್ರೀ,
ಸುಳ್ಯ- ಪ್ರೊ. ವೆಂಕಟೇಶ್ ಹೆಚ್.ಎನ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...