ಬಳ್ಳಾರಿ | ʼಯುವ ಸ್ಪಂದನ ಅರಿವು ಕಾರ್ಯಕ್ರಮʼ ಯಶಸ್ವಿ

Date:

ಪ್ರಸ್ತುತ ಯುವ ಪೀಳಿಗೆಗೆ ಶಿಕ್ಷಣ, ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಜೀವನ ಶೈಲಿ ನಿರ್ವಹಣೆ, ಸುರಕ್ಷತೆ ಹಾಗೂ ಸಂಬಂಧಗಳ ಮೌಲ್ಯಗಳ ಬಗ್ಗೆ ತಿಳಿಸಿಕೊಡುವ ಮೂಲಕ ʼಯುವಸ್ಪಂದನ ಅರಿವು ಕಾರ್ಯಕ್ರಮʼ ಯಶಸ್ವಿಯಾಗಿದೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪದ ಜ್ಞಾನಭಾರತಿ ಕಾಲೇಜಿನಲ್ಲಿ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ನಿಮ್ಹಾನ್ಸ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ʼಯುವ ಸ್ಪಂದನ ಅರಿವು ಕಾರ್ಯಕ್ರಮʼದಲ್ಲಿ ಹಲವು ವಿಷಯಗಳ ಕುರಿತು ತಿಳಿಸಿಕೊಡಲಾಗಿದೆ.

ಪರಿವರ್ತಕ ಹಳೇಕೋಟೆ ಖಾಸಿಂವಲಿ ಮಾತನಾಡಿ, “ಈಗಾಗಲೇ ಯಾವುದಾದರೂ ಸಮಸ್ಯೆಗಳಿಗೆ ಒಳಗಾಗಿದ್ದರೆ, ಯುವ ಸ್ಪಂದನ ಕೇಂದ್ರಕ್ಕೆ ಬಂದು ಸಮಸ್ಯೆಗಳಿಗೆ ಮಾರ್ಗದರ್ಶನ ಕಂಡುಕೊಳ್ಳಬಹುದು. ಯುವಕರಿಗಾಗಿ ಒಂದೇ ಸೂರಿನಡಿ ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ಇರುವ ಪೋರ್ಟಲ್ ಕುರಿತು ತಿಳಿದುಕೊಳ್ಳಬಹುದು” ಎಂಬಹುದನ್ನು ತಿಳಿಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ್ಞಾನ ಭಾರತಿ ಕಾಲೇಜಿನ ಪ್ರಾಂಶುಪಾಲ ಬಿ ಹರೀಶ್ ಮಾತನಾಡಿ, “ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜತೆಗೆ ನಿಮ್ಮ ಸುತ್ತಮುತ್ತಲಿನ ಜನರಿಗೆ ಈ ಪೋರ್ಟಲ್ ಮತ್ತು ಸೌಲಭ್ಯಗಳ ಬಗ್ಗೆ ತಿಳಿಸಬೇಕು” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಗುಬ್ಬಿಯಲ್ಲಿ ದಲಿತ ಯುವಕರ ಮೇಲೆ ಹಲ್ಲೆ; ರೈಲ್ವೆ ಪೊಲೀಸ್‌ ಚಂದ್ರಶೇಖರ್‌ ಬಂಧನಕ್ಕೆ ರೈತ ಸಂಘ ಒತ್ತಾಯ

ಕಾರ್ಯಕ್ರಮದಲ್ಲಿ ಜ್ಞಾನಭಾರತಿ ಕಾಲೇಜಿನ ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...