ಅಂಬೇಡ್ಕರ್‌ಗೆ ಅವಮಾನ ಮಾಡಿದ ಬಿಜೆಪಿ ಅಭ್ಯರ್ಥಿ, ಶಾಸಕ ರಘು

Date:

  • ಸಿ.ವಿ ರಾಮನ್ ನಗರದ ಹಾಲಿ ಶಾಸಕರಿಂದ ಅವಮಾನ
  • ಶಾಸಕರ ನಡೆಗೆ ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ

ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಿದ್ದೇವೆಂದು ಚುನಾವಣಾ ಅಖಾಡಕ್ಕೆ ಇಳಿದು ದಲಿತರ ಮತ ಬೇಟೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ, ಬೆಂಗಳೂರಿನ ಸಿ ವಿ ರಾಮನ್ ನಗರದ ಬಿಜೆಪಿ ಹಾಲಿ ಶಾಸಕ ಎಸ್‌ ರಘು ಅವರು ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿರುವ ಘಟನೆ ನಡೆದಿದೆ.

ಸಿ.ವಿ ರಾಮನ್‌ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಎಸ್ ರಘು ಅವರು ಅಂಬೇಡ್ಕರ್‌ ಪ್ರತಿಮೆ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಹಲವು ಅಭಿಮಾನಿಗಳು ಎಸ್‌ ರಘು ಅವರಿಗೆ ಜೈಕಾರ ಹಾಕುತ್ತಾ ಹೂವಿನ ಹಾರ ಹಾಕಿ ಶಾಲು ಹೊದಿಸಿ ಸನ್ಮಾನ ಮಾಡಿದರು.

ಈ ಸುದ್ದಿ ಓದಿದ್ದೀರಾ? : ಕಡೇ ಕ್ಷಣದ ಹೈಡ್ರಾಮ: ಕೊತ್ತೂರು ಮಂಜು ಒತ್ತಡಕ್ಕೆ ಮುಳುಬಾಗಿಲು ಅಭ್ಯರ್ಥಿಯನ್ನೇ ಬದಲಿಸಿದ ಕಾಂಗ್ರೆಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿದ ಶಾಸಕ ಎಸ್‌ ರಘು, ತಮ್ಮ ಕೊರಳಿನಲ್ಲಿದ್ದ ಹಾರವನ್ನು ತೆಗೆದು ಅಂಬೇಡ್ಕರ್ ಪ್ರತಿಮೆಗೆ ಹಾಕಿ ಅವಮಾನ ಮಾಡಿ, ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಶಾಸಕ ಎಸ್‌ ರಘು ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕರ್ನಾಟಕ ಯೂತ್‌ ಕಾಂಗ್ರೆಸ್‌ ಕೂಡ ಟ್ವಿಟ್‌ ಮಾಡಿ ಕಿಡಿ ಕಾರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...