ತಡರಾತ್ರಿ ಬೆಂಗಳೂರಿಗೆ ವಾಪಾಸ್ಸಾದ ಮಾಜಿ ಸಿಎಂ ಕುಮಾರಸ್ವಾಮಿ

Date:

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಶುಕ್ರವಾರ ತಡರಾತ್ರಿ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ.

ಮತದಾನ ಮುಗಿದ ಬಳಿಕ ಬುಧವಾರ ರಾತ್ರಿಯೇ ಅವರು ಸಿಂಗಾಪುರಕ್ಕೆ ತೆರಳಿದ್ದರು. ಶನಿವಾರ ಫಲಿತಾಂಶ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಆಗಮಿಸಿ, ತಮ್ಮ ಜೆಪಿ ನಗರ ನಿವಾಸಕ್ಕೆ ತೆರಳಿದ್ದಾರೆ.

ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳೆಗ್ಗೆ ಮಾಧ್ಯಮ ಪ್ರತಿನಿಧಿಗಳು ಕುಮಾರಸ್ವಾಮಿ ಅವರನ್ನು ಮೈತ್ರಿ ಸರ್ಕರ ಕುರಿತು ವಿಚಾರಿಸಿದಾಗ, “ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನನ್ನ ಸಂಪರ್ಕದಲ್ಲಿ ಯಾರೂ ಇಲ್ಲ” ಎಂದು ತಿಳಿಸಿದ್ದಾರೆ.

“12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಮಧ್ಯಾಹ್ನ 2ಗಂಟೆ ವರೆಗೂ ಕಾದು ನೋಡೋಣ. ಕಾಂಗ್ರೆಸ್‌ನವರು ಬಹಳ ಮೂಂದೆ ಹೋಗಿ ಸೂಟು, ಬೂಟು ಹೊಲಿಸಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚಿಸುವವರು. ಸಣ್ಣ ಪಕ್ಷದ ಅಗತ್ಯ ಏನಿದೆ ಅವರಿಗೆ ಎಂದು ಮಾರ್ಮಿಕವಾಗಿ” ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...