ಕಲಬುರಗಿ | ಅಕ್ರಮ ಮರಳುಗಾರಿಗೆ ತಡೆಯಲು ಹೋಗಿದ್ದ ಪೇದೆ ಹತ್ಯೆ

Date:

ಭೀಮಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋಗಿದ್ದ ಪೊಲೀಸ್‌ ಪೇದೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.

ಲೋಗಿ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರ್ ಚೌಹಾಣ್ ಹತ್ಯೆಗೀಡಾದ ಹೆಡ್ ಕಾನ್ಸ್‌ಟೇಬಲ್ ಎಂದು ಗುರುತಿಸಲಾಗಿದೆ. ತಾಲೂಕಿನ ನಾರಾಯಣಪುರ ಬಳಿ ಗುರುವಾರ ರಾತ್ರಿ ಟ್ರ್ಯಾಕ್ಟರ್‌ ಹರಿಸಿ ಚೌಹಾಣ್ ಅವರನ್ನು ಹತ್ಯೆಗೈಯಲಾಗಿದೆ.

ರಾತ್ರಿ 10 ಗಂಟೆ ಸುಮಾರಿಗೆ ಚೌಹಾಣ್‌ ಅವರು ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪರಿಶೀಲನೆ ನಡೆಸಲು ತೆರಳಿದ್ದರು. ಈ ವೇಳೆ, ಬೈಕ್‌ನಲ್ಲಿ ಹೋಗುತ್ತಿದ್ದ ಚೌಹಾಣ್‌ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೌಹಾಣ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ...

ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ: ಮೇಯರ್, ಉಪ ಮೇಯರ್ ಅವಿರೋಧ ಆಯ್ಕೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರೂರಾದ ಕಲಬುರಗಿಯ ಮಹಾನಗರ ಪಾಲಿಕೆ...

ಈಗ ಸ್ವತಂತ್ರ, ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ: ಶಿವಸುಂದರ್‌ ಆತಂಕ

"ಚುನಾವಣಾತ್ಮಕ ಸರ್ವಾಧಿಕಾರಿ ದೇಶವಾಗಿ ಭಾರತ ಹೊಮ್ಮಿದೆ, ಚುನಾವಣೆ ನಡೆಯುತ್ತಿರುವ ಕಾರಣಕ್ಕೆ ಇದನ್ನು...

ಧಾರವಾಡ | ಮೋದಿ 5,000 ರೂ. ಕೊಡುತ್ತಾರೆಂಬ ವದಂತಿ; ಗ್ಯಾಸ್ ಕಚೇರಿ ಎದುರು ಜಮಾಯಿಸಿದ ಜನ

ಉಜ್ವಲ ಯೋಜನೆಯಡಿ ಪ್ರಧಾನಿ ಮೋದಿ ಅವರು 5,000 ರೂ. ಕೊಡುತ್ತಾರೆಂಬ ವದಂತಿ...